Friday, September 4, 2026

ರಾಜ್ಯ

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25 ವಿಧಾನಸಭಾ ಕ್ಷೇತ್ರಗಳು ಸದ್ಯ 'ಡೇಂಜರ್ ಝೋನ್'ನಲ್ಲಿವೆಯಂತೆ! ಈ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆಯಿದ್ದು, ರಾಜಕೀಯ ನಾಯಕರಿಗೆ ತಲೆನೋವು ಶುರುವಾಗಿದೆ. ಅಂಕಿ-ಅಂಶಗಳ ಪ್ರಕಾರ,...

ಕಾಂಗ್ರೆಸ್ ಶಾಸಕಾಂಗ ಸಭೆ – ಕ್ಷೇತ್ರಾಭಿವೃದ್ಧಿ ಅನುದಾನಕ್ಕೆ ಶಾಸಕರಿಂದ ಒತ್ತಡ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿರುವ ಪ್ರಮುಖ ವಿಚಾರಗಳ ಜೊತೆಗೆ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಕುಡಿಯುವ...

ಆಗಸ್ಟ್ 24ಕ್ಕೆ ಕರ್ನಾಟಕದ ಕರಡು ಮತದಾರರ ಪಟ್ಟಿ – SIR ಬಳಿಕ ಮತದಾರರಿಗೆ ಮಹತ್ವದ ಹಂತ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಇದೀಗ ಮುಂದಿನ ಪ್ರಮುಖ ಹಂತದತ್ತ ಚುನಾವಣಾ ವ್ಯವಸ್ಥೆ ಸಾಗುತ್ತಿದೆ. ಆಗಸ್ಟ್ 24ರಂದು ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಜೂನ್ 30ರಿಂದ ಆರಂಭವಾಗಿದ್ದ ಮನೆ-ಮನೆ ಮತದಾರರ ಪರಿಶೀಲನಾ ಕಾರ್ಯ ಆಗಸ್ಟ್ 17ರಂದು ಮುಕ್ತಾಯಗೊಂಡಿದೆ....

ಲಾಲ್‌ಬಾಗ್‌ನಲ್ಲಿ ಹೂವಿನ ಹಬ್ಬಕ್ಕೆ ಜನಸಾಗರ – ಈ ಬಾರಿಯ ಪ್ರದರ್ಶನಕ್ಕೆ ಭರ್ಜರಿ ಸ್ಪಂದನೆ

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗಿದೆ. ಹೂವುಗಳ ಅಲಂಕಾರ ಮಾತ್ರವಲ್ಲದೆ, ಕರ್ನಾಟಕದ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೂವಿನ ಕಲಾಕೃತಿಗಳ ಮೂಲಕ ಪರಿಚಯಿಸಿದ ರೀತಿಯೂ ಪ್ರೇಕ್ಷಕರ ಗಮನ ಸೆಳೆಯಿತು. ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆದ ಈ ಬಾರಿಯ ಪ್ರದರ್ಶನದ ಕೇಂದ್ರಬಿಂದು ಪಶ್ಚಿಮ ಗಂಗರ ಇತಿಹಾಸವಾಗಿತ್ತು. ಗಂಗರ...

ಆಹಾರದ ಗುಣಮಟ್ಟದ ಮೇಲೆ ಸರ್ಕಾರದ ಕಣ್ಣು – ರಾಜ್ಯಾದ್ಯಂತ ತಪಾಸಣೆ ಚುರುಕು

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಆಹಾರ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಆಹಾರ ಸುರಕ್ಷತಾ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೆ...

53 ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿದ ಈಶ್ವರ ಖಂಡ್ರೆ – ಗುಣಮಟ್ಟಕ್ಕೆ ಆದ್ಯತೆ ನೀಡಿ

ಬೆಂಗಳೂರು, ಆ.18: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿ ನೂತನವಾಗಿ ಆಯ್ಕೆಯಾಗಿರುವ 13 ಸಹಾಯಕ ಎಂಜಿನಿಯರ್‌ಗಳು ಹಾಗೂ 40 ಕಿರಿಯ ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,...

ಕೈಯಲ್ಲಿ ಕೌಶಲ್ಯವಿದ್ದರೆ ಬದುಕಿನಲ್ಲಿ ರಾಜಯೋಗ – ಡಿ.ಕೆ. ಶಿವಕುಮಾರ್

ಬೆಂಗಳೂರು: “ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ ರಾಜಯೋಗವಿದ್ದಂತೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರ ಭವಿಷ್ಯ ರೂಪಿಸುವಲ್ಲಿ ಕೌಶಲ್ಯಾಭಿವೃದ್ಧಿ ಪ್ರಮುಖ ಪಾತ್ರ ವಹಿಸುತ್ತದೆ....

ಗಣಿಗಾರಿಕೆ ತಿದ್ದುಪಡಿ ಮಸೂದೆಗೆ ಕರ್ನಾಟಕದ ವಿರೋಧ – ರಾಜ್ಯದ ತೆರಿಗೆ ಅಧಿಕಾರಕ್ಕೆ ಧಕ್ಕೆ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರದ ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಇದೀಗ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖನಿಜ ಸಂಪನ್ಮೂಲಗಳ ಮೇಲೆ ತೆರಿಗೆ ಹಾಗೂ ಸೆಸ್ ವಿಧಿಸುವ ಅಧಿಕಾರಕ್ಕೆ ನಿರ್ಬಂಧ ಬೀಳಬಹುದು ಎಂಬ ಆತಂಕವನ್ನು ಕರ್ನಾಟಕ ಸರ್ಕಾರ ವ್ಯಕ್ತಪಡಿಸಿದೆ. Mines and Minerals (Development and Regulation) Amendment...

ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img