Udupi News:
ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ ಹಿಟ್ಲರ್ ಏನಾದ ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ ಅನೇಕ ರೀತಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ ಪದೇ ಪದೇ ಆಗಮನದ ಬಗ್ಗೆಯೂ...
Mandya News:
ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...
State News:
ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...
Political News:
ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...
Ballari News:
ಬಳ್ಳಾರಿ ಉತ್ಸವ ಬಹಳ ಅದ್ದೂರಿಯಾಗಿ ನಡೆಯಿತು.ಅನೇಕ ರೀತಿಯ ವಸ್ತು ಪ್ರದರ್ಶನ, ಪುಷ್ಪ ಪ್ರದರ್ಶನ ಮನಸೂರೆಗೊಳ್ಳುವಂತಿತ್ತು.ಅದರ ಜೊತೆಗೆ ಗಣಿನಗರಿ ಬಳ್ಳಾರಿಯ ಐತಿಹಾಸಿಕ ಸ್ಮಾರಕಗಳು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮರಳು ಶಿಲ್ಪಿಗಳ ಕೈಚಳಕದಲ್ಲಿ ಅರಳಿ ನಿಂತಿವೆ. ಹೌದು. ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಬಳ್ಳಾರಿ ಉತ್ಸವದಲ್ಲಿ ನಗರ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮೂಡಿ ಬಂದಿರುವ ಮರಳು ಶಿಲ್ಪಕಲೆಗಳು...
Banglore News:
ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿಚಾರವಾಗಿ ಮತ್ತೆ ಚರ್ಚೆ ಪ್ರಾರಂಭವಾಗಿದೆ.ಚಾಮರಾಜ ನಗರ ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ಅನುಮತಿ ನೀಡುವಂತೆ ಕೋರಲಾಗಿತ್ತು.ಆದರೆ ಇದೀಗ ಗಡುವು ಮುಗಿದ ಕಾರಣ ಒಕ್ಕೂಟವು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ನಿರ್ಧರಿಸಿದ್ದಾರೆ.ಹಾಗೆಯೇ ಗಣರಾಜ್ಯೋತ್ಸವದಂದು ಶಾಂತಿಗೆ ಭಂಗ ಬಂದರೆ ಅದಕ್ಕೆ ಸರಕಾರವೇ ಕಾರಣ ಎಂಬುವುದಾಗಿ ಹೇಳಿಕೊಂಡಿದೆ ಒಕ್ಕೂಟ.
https://karnatakatv.net/shivakumar-shree-siddaganga-mata/
https://karnatakatv.net/chithradurga-kshamala-vadya-innoguration/
https://karnatakatv.net/mandya-news-special-pogramme/
Special News:
ಜನವರಿ 21 ಧರೆಗಿಳಿದ ಸಾಕ್ಷಾತ್ ನಡೆದಾಡುವ ದೇವರು ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದ ದಿನ. ತ್ರಿವಿಧ ದಾಸೋಹಿಗಳು ಶಿವೈಕ್ಯರಾಗಿ ಇಂದಿಗೆ ಬರೊಬ್ಬರಿ 4 ವರ್ಷ ಉರುಳಿದೆ..ಇಂದು ಬೆಳಗ್ಗಿನಿಂದಲೇ ಶ್ರೀಗಳ ಸಂಸ್ಮರಣೋತ್ಸವವನ್ನು ಅತ್ಯಂತ ಶ್ರದ್ದಾಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ಶ್ರೀಗಳ ಗದ್ದುಗೆಯನ್ನು ದೀಪಾಲಂಕಾರ, ವಿಶೇಷ ಪುಷ್ಪ ಅಲಂಕಾರದಿಂದ ಸಿಂಗರಿಸಿ ಭಕ್ತಿ ಸಮರ್ಪಣೆ ಮಾಡಲಾಯಿತು.ಬೆಳಗ್ಗೆ 5.30 ಕ್ಕೆ...
Chithradurga News:
ಚಿತ್ರದುರ್ಗ ಜಿಲ್ಲಾಧಿಕಾರಿಯಾದ ಶ್ರೀಮತಿ ದಿವ್ಯ ಪ್ರಭು ರವರು ಹಾಗೂ ಚಿತ್ರದುರ್ಗ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಶಿವಸ್ವಾಮಿ ರವರು ಹಾಗೂ ಪ್ರಮುಖ ಮುಖಂಡರು ಚಿತ್ರದುರ್ಗ ಜಿಲ್ಲೆ SP ಪರಶುರಾಮ್ ರವರು ಕಾರ್ಯಕ್ರಮಕ್ಕೆ ಏನ್ ಮಾಡ್ಸುದ್ರು ಎಂದು ಚಾಲೆಂಜ್ ಕೊಟ್ಟಿದ್ದವರು ಕ್ಷಮಾಳವಾದ್ಯ ಬಾರಿಸುವ ಮುಖಾಂತರ ಚಾಲನೆ ಕೊಟ್ಟರು.
https://karnatakatv.net/mandya-news-special-pogramme/
https://karnatakatv.net/chithradurga-news-kannada-sahithya-sammelana/
https://karnatakatv.net/jds-members-hd-revanna/
Mandya News:
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...
Chithradurga News:
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ನಾಡೋಜ ಡಿಸೋಜ ರವರು ಮತ್ತು ಸಚಿವ ಶ್ರೀರಾಮುಲು ಸಾಹಿತಿಗಳು ಚಿಂತಕರು ಕನ್ನಡ ಹೋರಾಟಗಾರರು ಮುಂತಾದವರು ಭಾಗವಹಿಸಿದ್ದರು.
https://karnatakatv.net/jds-members-hd-revanna/
https://karnatakatv.net/ias-rashmimahesh-fine-dayananda-sagar/
https://karnatakatv.net/shivamogga-airport-inaguration/