Thursday, July 16, 2026

ರಾಜ್ಯ

ಸರ್ಕಾರಿ ಗುತ್ತಿಗೆಗಳಲ್ಲಿ ಕಮಿಷನ್‌ ಆರೋಪ : ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಆರ್‌.ಮಂಜುನಾಥ್‌ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್.‌ ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್‌ಸಿಎ)ದ ಕಾರ್ಯಾಧ್ಯಕ್ಷ ಆರ್‌.ಮಂಜುನಾಥ್‌ ಸುದ್ದಿಗೋಷ್ಠಿ ನಡೆಸಿ,...

ಎಲ್.ಟಿ ತಿಮ್ಮಪ್ಪ ಹೆಗಡೆ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪ ಸಂತಾಪ

political news ಮಾಜಿ ಶಾಸಕರಾದ ಎಲ್.ಟಿ ತಿಮ್ಮಪ್ಪ ಹೆಗ್ಡೆಯವರ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪನವರು ಸಂತಾಪ ಸೂಚಿಸಿದ್ದಾರೆ. 1978 ಮತ್ತು 1983 ರಲ್ಲಿ ಸಾಗರ ಕ್ಷೇತ್ರದ ಶಾಸಕರಾಗಿ, ಸಾಗರದ ಅಪ್ಸ್ ಕೋಸ್, ತೋಟಗಾರ್ಸ್, ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು ಹಾಗೂ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿ, ಕೇಂದ್ರ ಸಾಂಬಾರು...

ಎಲ್.ಟಿ. ತಿಮ್ಮಪ್ಪಹೆಗಡೆ ನಿಧನ : ಸಾಗರ ಕ್ಷೇತ್ರ ಮಾಜಿ‌ ಶಾಸಕ‌ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ

ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ‌ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ‌ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....

ಗಾಯಕರ ಮೇಲೆ ಹಣ ಸುರಿದ ಬಿಜೆಪಿ ನಾಯಕರು…!

political News: ಬೆಂಗಳೂರು: ಬಿಜೆಪಿ  ಪ್ರಚಾರಕ್ಕೆ ಕಸರತ್ತು ಒಂದೆಡೆ ನಡೆಯುತ್ತಿದ್ರೆ ಮತ್ತೊಂದು  ಕಡೆ ಇದೀಗ ತಂದೆ ಮಗನಿಂದ ಮುಸ್ಲಿಂ ಪಂಗಡದ ಓಲೈಕೆಗೆ ವಿಶೇಷ ಕರಾಮತ್ತು ನಡೆದಿದೆ. ಎಂ ಟಿ ಬಿ ನಾಗರಾಜ್ ಮುಸ್ಲಿಂ ಕವ್ವಾಲಿ ಕಾರ್ಯಕ್ರಮ ಆಯೋಜನೆ  ಮಾಡಿದ್ದು ತಡ ರಾತ್ರಿಯ ವರೆಗೂ  ನಡೆದ ಕಾರ್ಯಕ್ರಮದಲ್ಲಿ ಸಚಿವ  ಎಂ ಟಿ ಬಿ ನಾಗರಾಜ್  ಹಾಗು ಅವರ ...

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...

ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ

ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮೆಗ್ಗಾನ್‌ ಆಸ್ಪತ್ರೆಯ ಐದಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು...

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ

ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ.. ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ

Political News: ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು  ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img