Thursday, July 16, 2026

ರಾಜ್ಯ

ಇದು ನಾನು ನಾಲಾಯಕ್ ಕಾರ್ಯಕ್ರಮ; ಸಚಿವ  ಅಶ್ವಥ್ ನಾರಾಯಣ್

Political News: ರಾಜ್ಯದಲ್ಲಿ ಚುನಾವಣಾ  ಸಿದ್ದತೆ ಬಹಳ ಭರ್ಜರಿಯಾಗಿಯೇ ನಡೆಯುತ್ತಿದೆ. ಈ  ಚುನಾವಣಾ  ಪ್ರಚಾರದ ಅಂಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನ ನಾ  ನಾಯಕಿ  ಸಮಾವೇಶ ನಡೆಯಿತು. ಅರಮನೆ  ಮೈದಾನದಲ್ಲಿ ನಡೆದ ಈ ಬೃಹತ್ ಸಮಾವೇಶಕ್ಕೆ ಪ್ರಿಯಾಂಕ  ಗಾಂಧಿ  ಆಗಮಿಸಿದ್ರು. ಪ್ರಿಯಾಂಕ  ಗಾಂಧಿ  ಮುಂದೆಯೇ ಕಾಂಗ್ರೆಸ್ ನ ಆಶ್ವಾಸನಾ  ಪ್ರಣಾಳಿಕೆಗಳ ಮಳೆ ಸುರಿಯಿತು. ಈ ಆಶ್ವಾಸನೆಗಳ ಕುರಿತಾಗಿ ...

“ಕಾಂಗ್ರೆಸ್ ನ ಪ್ರಣಾಳಿಕೆ ಕೇವಲ ಘೋಷಣೆಯಾಗಿ ಮಾತ್ರ ಉಳಿಯುತ್ತೆ”: ಡಾ.ಕೆ ಸುಧಾಕರ್

Political News: ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ  ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ  ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ  ಈ  ಯೋಜನೆ ಘೋಷಣೆಯ ಕುರಿತಾಗಿ  ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...

ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು : ಶಾಸಕ ಪ್ರೀತಂಗೌಡ

ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...

ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ

Political news ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ‌ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...

ಟಿಕೆಟ್ ಆಕಾಂಕ್ಷಿಗಳಿಗೆ ಐಟಿ ಶಾಕ್..! ಏನಿದು  ರಾಜಕೀಯ ಕಸರತ್ತು..?!

Chikkamagaluru News: ಚಿಕ್ಕಮಗಳೂರಿನ  ಟಿಕೆಟ್ ಆಕಾಂಕ್ಷಿಗಳಿಗೆ  ಇಂದು ಐಟಿ ಶಾಕ್  ನೀಡಿದೆ.ಜನಾರ್ಧನ  ರೆಡ್ಡಿ  ಪಕ್ಷದ ಮೂಲಕ ಚುನಾವಣೆಗೆ  ಸ್ಪರ್ಧಿಸಬೇಕೆಂಬ  ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್  ಸೇಲ್ ರಾಜ್ಯ ನಿವಾಸಕ್ಕೆ ಹಾಗು  ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ  ಐಟಿ ದಾಳಿ ಮಾಡಿದೆ. ಈ ದಾಳಿ  ಬಗ್ಗೆ  ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು,...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img