Hubballi News:
ಹುಬ್ಬಳ್ಳಿ, ಜನವರಿ 15: ಹಗಲು ರಾತ್ರಿ ದುಡಿಯುವ ಗುಣ ಬಂಟರ ಏಳಿಗೆಗೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಆಯೋಜಿಸಿದ್ದ ಬ್ರಹ್ಮಕಲಸೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟರು ಎಲ್ಲಿ ಹೋದರು ಉದ್ಯೋಗ ಕಂಡುಕೊಳ್ಳುವ ಕೆಲಸ ಮಾಡುತ್ತಾರೆ. ಎಲ್ಲಿಯೇ ಇದ್ದರೂ ಸಮಾಜದ ಹೆಸರು ಉಳಿಸುವ ಕೆಲಸ ಮಾಡುತ್ತಾರೆ...
State News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಸಿರ್ಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.
ನಂತರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅಭಿನಂದಿಸಿದರು.
ಈ ಸಂದರ್ಬದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ್ ಹೆಬ್ಬಾರ್, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ...
State News:
ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ.
https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw
https://karnatakatv.net/jayanagara-sankranthi-news/
https://karnatakatv.net/sumalatha-nukhil-kumarswamy-amb-aresh/
https://karnatakatv.net/yathnal-nirani-talk-war/
Sankranti News:
ವರ್ಷದ ಆರಂಭದಲ್ಲಿ ಹೊಸ್ತಿಲಲ್ಲಿ ಬರುವ ಮೊದಲನೆಯ ಹಬ್ಬ ಸಂಕ್ರಾಂತಿ ಕಬ್ಬು ಎಳ್ಳು ಬೆಲ್ಲವನ್ನು ಸವಿದು , ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದ್ದರೆ ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸಲ್ಪಡುತ್ತದೆ.
ಆದರೆ ಇಂದುರಾಜಧಾನಿ ಬೆಂಗಳೂರಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಯಾವುದೇ ಭೇದವಿಲ್ಲದೆ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಒಟ್ಟಿಗೆ ಆಚರಿಸಲಾಯಿತ್ತು. ಆ ಹಬ್ಬದ ವಿಶೇಷ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...
Film News:
ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....
State News:
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ...
ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ.
ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ
ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...
Banglore News:
ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್ ಮಾಜಿ ಶಾಸಕ ವೈಎಸ್ವಿ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್ ಸರ್ಪಡೆಯಾದರು. ಜನವರಿ12 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ದತ್ತಾ , ನಾಗೇಶ್ ಮತ್ತು ಮೈಸೂರಿನ ಮೂಡ ಮಾಜಿ ಅಧ್ಯಕ್ಷ...
Ballari News:
ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿದ ಹರಿ...