ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
ಕೋಲಾರ: ಕೆಜಿಎಫ್ ಪಟ್ಟಣದ ಎನ್.ಜಿ.ಹುಲ್ಕೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜೀಡಮಾಕನಹಳ್ಳಿ ಗ್ರಾಮದಲ್ಲಿ ಜನರ ಕುಂದುಕೊರತೆಗಳ ಬಗ್ಗೆ ಮಾಜಿ ಶಾಶಕ ವೈ. ಸಂಪಂಗಿ ಅವರು ಮತ್ತು ಗ್ರಾಮ ಪಂಚಾಯತಿ ತಂಡದಿಂದ ಮನೆ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಜನರ ಕುಂದುಕೊರತೆಗಳ ಬಗ್ಗೆ ವಿಚಾರಿಸುತ್ತಾ , ಸಮಸ್ಯೆಗಳನ್ನು ಆಲಿಸಿದರು.
ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ...
ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...
ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ...
ಬೆಂಗಳೂರು: ಇಂದು ಮಧ್ಯರಾತ್ರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ದೇಶದ ಜನ ಸಜ್ಜಾಗಿದ್ದಾರೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿಡಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬಿಗಿ ಭದ್ರತೆ...
ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ...
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...
ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...