ಧಾರವಾಡ: ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ...
ಕೋಲಾರ: ಕಚ್ಚಾಡುವ ಕಾಂಗ್ರೆಸ್ ಹಾಗೂ ಹೊಡೆದಾಡುವ ಬಿಜೆಪಿ ಮದ್ಯ ಕೋಲಾರ ಕ್ಷೇತ್ರದ ಜನತೆಯನ್ನು ಗೌರವ ಯುತವಾಗಿ ನಡೆಸುಕೊಂಡು ಹೋಗುವ ಜನಸೇವಕ ಬೇಕಾಗಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಕೋಲಾರದ ಅಭಿವೃದ್ಧಿಯನ್ನು ಮರೆತಿದ್ದಾರೆ. ಕೋಲಾರದ ಸಮಗ್ರ ಅಭಿವೃದ್ಧಿ ಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ, ಜನರ ನಾಡಿಮಿಡಿತ ಅರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರಕ್ಕೆ...
ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...
ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ಇದು ಸೇತುವೆ...
ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್ಲೈನ್ಸ್ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್...
ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್ಗಳ...