Wednesday, July 15, 2026

ರಾಜ್ಯ

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸೀಮಾ ಲಾಟ್ಕರ್‌ ಮೈಸೂರಿನ ನೂತನ ಎಸ್ ಪಿ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...

ಗ್ರಾ.ಪಂ.ನಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಸಾಮಾನ್ಯ ಸಭೆ ರದ್ದು : ಸದಸ್ಯರಿಂದ ತೀವ್ರ ಆಕ್ರೋಶ

ಹಾಸನ: ಬೇಲೂರು ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿಯಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆ ರದ್ದಾಗಿದೆ. ಇದರಿಂದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷ ತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ೧೪ಜನ ಸದಸ್ಯರುಳ್ಳ ಈ ಸಭೆಯಲ್ಲಿ ಕೇವಲ ೪ ಜನ ಸದಸ್ಯರು ಮಾತ್ರ...

ರಾಜ್ಯದಲ್ಲಿ ಜನತಾದಳ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ : ಹೆಚ್.ಡಿ..ಕುಮಾರಸ್ವಾಮಿ

ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...

ಡಿಕೆಶಿ ಹೇಳಿಕೆಗೆ ಹೆಚ್ ಡಿಕೆ ತಿರುಗೇಟು

ಮಂಡ್ಯ: ಜೆಡಿಎಸ್‌ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...

ಮದ್ದೂರಿಗೆ ಆಗಮಿಸಿದ ಪಂಚರತ್ನ ರಥಯಾತ್ರೆ

ಮಂಡ್ಯ: ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಶಾಸಕ ಡಿ.ಸಿ ತಮ್ಮಣ್ಣ ಕುಸಿದು ಬಿದ್ದು ಅಸ್ವಸ್ಥ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ಇಂದು ಪಂಚರತ್ನ ರಥ ಯಾತ್ರೆ ಆಗಮಿಸಿದ್ದು ಈ ಸಮಯದಲ್ಲಿ ಶಾಸಕ ಡಿ ಸಿ ತಮ್ಮಣ್ಣ ಅಸ್ವಸ್ಥರಾಗಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಕೆಲ ಕಾಲ ಶಾಸಕ ಡಿ.ಸಿ ತಮ್ಮಣ್ಣ ಅಸ್ವಸ್ಥಗೊಂಡು...

ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’

ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ 'ಬಳ್ಳಾರಿ ಉತ್ಸವ'ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ...

ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ಕಬ್ಬಿನ ತೂಕದ ಬಗ್ಗೆ ದೂರು ನೀಡಿದ ನಂತರ ಮೊದಲು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಅಂಕಿ-ಅಂಶಗಳನ್ನು ಪಡೆದುಕೊಳ್ಳಲಾಗಿದೆ. ಅದರಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹ ಕಾರ್ಖಾನೆಗಳ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಕಬ್ಬು ಸಾಗಣೆ...

ಗಡಿ ವಿಚಾರದ ಕುರಿತು ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಗಡಿ ವಿಚಾರದ ಬಗ್ಗೆ ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಈ ನಿಲುವಿನಿಂದ ಒಂದಿಂಚು ಹಿಂದೆ ಸರಿಯುವುದಿಲ್ಲ., ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ...

ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಕತ್‌ ಕಿರಿಕ್‌

ಹಾಸನ: ಪ್ರತಿಷ್ಟಿತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಯೂನಿಯನ್‌ ಎಲೆಕ್ಷನ್‌ ನಲ್ಲಿ ಗುಂಪು ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದ್ದು, ಒಬ್ಬನಿಗೆ 50 ರಿಂದ 100 ವಿದ್ಯಾರ್ಥಿಗಳು ಬಡಿದಿರುವ ಘಟನೆ ನಡೆದಿದೆ. ಇದೆಲ್ಲವು ಕಣ್ಣ ಮುಂದೆ ನಡೆದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಶಿಕ್ಷಣ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img