Wednesday, May 6, 2026

ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿದ್ದಕ್ಕೆ bjp ಗರಂ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮಾಜ್‌ ವಿಡಿಯೋ ಪೋಸ್ಟ್‌ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು, ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ. ಈ ವ್ಯಕ್ತಿಗಳು ಅತಿ ಹೆಚ್ಚಿನ...

ಸಾರಿಗೆ ನೌಕರರಿಗೆ ‘ಬಿಗ್ ಶಾಕ್’, ಈ ರೀತಿ ಮಾತನಾಡಿದ್ರೆ ಸಸ್ಪೆನ್ಷನ್ ಫಿಕ್ಸ್ !

ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....

C.T.ರವಿ ವಿರುದ್ಧ FIR ದಾಖಲು

ಸವಿತಾ ಸಮಾಜದ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್‌ ಮುಖಂಡ ಮುರುಗೇಶ್‌ ಮೊದಲಿಯಾರ್ ದೂರಿನನ್ವಯ, ಬೆಂಗಳೂರಿನ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್‌ 17ರಂದು ಚಿಕ್ಕಮಗಳೂರಿನ ಮೆಡಿಕಲ್‌ ಕಾಲೇಜಿಗೆ ಎಂಎಲ್‌ಸಿ ಸಿ.ಟಿ. ರವಿ ಭೇಟಿ ಕೊಟ್ಟಿದ್ರು. ಆ ವೇಳೆ ಡೀನ್‌ ಇರದಿದ್ದಕ್ಕೆ ಸಿಟ್ಟಾಗಿದ್ದ ಸಿ.ಟಿ....

ಅನ್ನದಾತರಿಗೆ ಅನ್ಯಾಯವಾಗಲು ಬಿಡಲ್ಲ..

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮಾಡಿದ್ದು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ನಮ್ಮ ಸರ್ಕಾರ ಅನ್ನದಾತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ...

ಸಿದ್ದು ವಿರುದ್ಧ ಪ್ರಹ್ಲಾದ್‌ ಜೋಶಿ ಸಿಡಿಮಿಡಿ

ಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಲ್ಲಿ ಸಿಎಂ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಥೆನಾಲ್‌ ಹಂಚಿಕೆಯ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಆರೋಪಕ್ಕೆ ಜೋಶಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ,...

ಸರ್ಕಾರದ ವಿರುದ್ಧ ಮತ್ತೆ ಸಮರ..?

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...

ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಗು ಬಲಿ

ಮನೆಯ ಗೋಡೆ ಕುಸಿದು ಬಿದ್ದು ತಾಯಿ ಕಣ್ಣೆದುರೇ ಮಗು ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ, 1 ವರ್ಷದ 8 ತಿಂಗಳ ಪ್ರಣವ್ ಮೃತಪಟ್ಟಿದೆ. ನವೆಂಬರ್‌ 7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ, ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು...

ದರ್ಶನ್‌ಗೆ ಸಿಗದ ರಾಜಾತಿಥ್ಯ ರೇಪಿಸ್ಟ್ ಉಮೇಶ್ ರೆಡ್ಡಿಗೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್‌ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ...

ಮುಂದಿನ CM ಆಗ್ತಾರಾ ಡಿಕೆಶಿ?‌ ಪಂಜುರ್ಲಿ ದೈವವಾಣಿ!

ಪವರ್‌ ಶೇರಿಂಗ್‌ ವಿಚಾರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್‌ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...

ಗೃಹಲಕ್ಷ್ಮಿರಿಗೆ ಭರ್ಜರಿ ಲಾಭ ಸದಸ್ಯರ ನೋಂದಣಿ ಹೇಗೆ?

ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ. ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ ಸೊಸೈಟಿ ಇರಲಿ ಎಂಬ ಕಾರಣಕ್ಕೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಎಂದು ಹೆಸರು ಇಡಲಾಗಿದೆ. ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ, ಇದುವರೆಗೂ 2...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img