Tuesday, July 14, 2026

ರಾಜ್ಯ

‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ  ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು...

ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ

ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...

ರಾಜಧಾನಿಯಲ್ಲಿ ‘ಬ್ಲೂ ಫೀವರ್’ ಹಾವಳಿ : ಚಿಕ್ಕಮಕ್ಕಳಲ್ಲಿ ಜ್ವರ, ಶೀತ ಕಾಣಿಸಿದರೆ ನಿರ್ಲಕ್ಷ್ಯ ಬೇಡ

ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಈಗಿರುವ ಹವಾಮಾನ ಎಲ್ಲರನ್ನೂ ಆತಂಕಕ್ಕಿಡು ಮಾಡಿದೆ. ಚಳಿಗಾಲದಲ್ಲೂ ಅಕಾಲಿಕ ಮಳೆಯಿಂದ ಶೀತ ಗಾಳಿ ಹೆಚ್ಚಾಗಿದ್ದು, ಮನೆಯಲ್ಲಿ ಚಿಕ್ಕಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಳ್ಳುತ್ತಿದೆ. ಆದರೆ ಮಕ್ಕಳಲ್ಲಿ ಜ್ವರ ಕಾಣಿಸಿದರೆ ಶೀತ ಗಾಳಿಯಿಂದ ಬಂದ ಮಾಮೂಲಿ ಜ್ವರ ನೆಗಡಿಯೆಂದು ಜನ ಭಾವಿಸುತ್ತಿದ್ದಾರೆ. ರಾಜಧಾನಿಯಲ್ಲಿ ಹೊಸ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

ಗಡಿವಿಚಾರದ ಬಗ್ಗೆ ರಾಜ್ಯ ಅಚಲ ನಿಲುವು : ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ...

ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ...

ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ...

ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು  ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ...

ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು. ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್...

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img