Wednesday, May 6, 2026

ರಾಜ್ಯ

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....

ಮಂಡ್ಯದಲ್ಲೂ ರೈತರ ಪ್ರತಿಭಟನೆ : ಉಗ್ರ ಹೋರಾಟದ ಎಚ್ಚರಿಕೆ

ಮಂಡ್ಯ: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಬೆಂಬಲವಾಗಿ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ದರ ಏರಿಕೆಗಾಗಿ ಆಗ್ರಹಿಸುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತನ ಕಷ್ಟಕ್ಕೆ ಯಾವುದೇ...

ಕಬ್ಬು ಬೆಲೆ, ರೈತರ ಕಿಚ್ಚು : ಸಿಎಂ ರಾಜೀನಾಮೆಗೆ ಒತ್ತಾಯ

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಆಕ್ರೋಶ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ, ರಾಜಕೀಯ ವಲಯದಲ್ಲೂ ಆರೋಪ-ಪ್ರತ್ಯಾರೋಪಗಳ ಜ್ವಾಲೆ ಎದ್ದಿದೆ. ಪ್ರತಿಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವಂತೆ ರೈತರು ಬೀದಿಗಿಳಿದಿದ್ದಾರೆ. ಆದರೆ ಸಮಸ್ಯೆ ಬಗೆಹರಿಸುವ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವನ್ನು ದೂಷಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು...

ನಾಗರಹೊಳೆ-ಬಂಡೀಪುರ ಸಫಾರಿ ಬಂದ್‌ : ಆದೇಶ ಹೊರಡಿಸಿದ ಈಶ್ವರ ಖಂಡ್ರೆ

ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್‌ ಮಾಡಲು ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...

ಚಲುವರಾಯಸ್ವಾಮಿ CM ಆಗ್ಬೇಕು : ಅಪ್ಪಟ ಅಭಿಮಾನಿಯ ಪಾದಯಾತ್ರೆ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕಿತ್ತಾಟ ಜೋರಾಗುತ್ತಿದ್ದಂತೆಯೇ, ಕೃಷಿ ಸಚಿವ ಚಲುವರಾಯಸ್ವಾಮಿಗೆ ಬೆಂಬಲವಾಗಿ ಅಭಿಮಾನಿಯೊಬ್ಬರು ವಿಶೇಷ ಹರಿಕೆ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ದೊಡ್ಡ ಚಿಕ್ಕನಹಳ್ಳಿಯ ಆನಂದ ಎಂಬ ಯುವಕ, ಚಲುವರಾಯಸ್ವಾಮಿಯ ಅಪ್ಪಟ ಅಭಿಮಾನಿ. ನನ್ನ ನಾಯಕ ಸಿಎಂ ಆಗಬೇಕು ಎಂಬ ಹರಿಕೆ ಹೊತ್ತು, ಕುಟುಂಬದೊಂದಿಗೆ ತಿರುಪತಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಕೈಯಲ್ಲಿ ಚಲುವರಾಯಸ್ವಾಮಿ ಅವರ ಫೋಟೋ...

ವಿಷ ಕುಡಿದು ಪ್ರಾಣ ಬಿಟ್ಟ ಮಂಡ್ಯದ ಮತ್ತೋರ್ವ ರೈತ

ಮಂಡ್ಯ: ಜಿಲ್ಲೆಯಲ್ಲಿ ಸಾಲಬಾಧೆ ಮತ್ತೊಮ್ಮೆ ರೈತರ ಜೀವ ತೆಗೆಯಿತು. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ 55 ವರ್ಷದ ರಾಮಲಿಂಗ ಅವರು ಕೃಷಿ ಸಾಲದ ಒತ್ತಡಕ್ಕೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ ಅವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಈ ದುರಂತ...

ಮಂಡ್ಯದಲ್ಲಿ ಜೀವ ಬಿಟ್ಟ ಮತ್ತೊಬ್ಬ ರೈತ

ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...

Mandya News: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೇದೆ

Mandya News: ಮಂಡ್ಯದ ಮಳವಳ್ಳಿಯಲ್ಲಿ ಲಂಚ ಪಡೆಯುವ ವೇಳೆ ಪೋಲೀಸ್ ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.  ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್‌ನನ್ನು ಲಂಚ ಸ್ವೀಕಾರದ ವೇಳೆ ಬಂಧಿಸಲಾಗಿದೆ. NCR ದಾಖಲು ಮುಕ್ತಗೊಳಿಸಲು ನವೀನ್ ಎಂಬುವರಿಂದ 5 ಸಾವಿರ ಲಂಚಕ್ಕೆ ಪೇದೆ ಬೇಡಿಕೆ ಇರಿಸಿದ್ದ. ಈ ಬಗ್ಗೆ ಅಂಚೆದೊಡ್ಡಿ ಗ್ರಾಮದ ನವೀನ್ ರಿಂದ...

ಇಂದಿರಾ ಕಿಟ್‌ನಲ್ಲಿ ಹೆಸರುಕಾಳಿಲ್ಲ

ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...

Mandya Political News: ಎನ್.ಚಲುವರಾಯಸ್ವಾಮಿ ಸಿಎಂ ಆಗಲೆಂದು ತಿರುಪತಿಗೆ ಪಾದಯಾತ್ರೆ

Mandya Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಾಯಕರು ಟವಲ್ ಹಾಕುತ್ತಿದ್ದು, ಒಬ್ಬರಾಾದ ಮೇಲೆ ಒಬ್ಬರು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್‌ನಲ್ಲಿದ್ದ ಕೆಲ ನಾಯಕರೇ ನವೆಂಬರ್ ಕ್ರಾಂತಿ ಫಿಕ್ಸ್ ಅಂತಾ ಹೇಳಿರುವ ಬೆನ್ನಲ್ಲೆ, ನೂತನ ಸಿಎಂ ಆಗೋದಂತೂ ಖಚಿತ ಅಂತಾನೇ ಜನ ಮಾತಾಡ್ಕೋತಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮಾನಿಯೋರ್ವ, ಸಚಿವರೇ ಮುಂದಿನ ಸಿಎಂ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img