ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು...
ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...
ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...
ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...
ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
ಇಂದು (06-12-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಹಾಗೂ CCF ರವರೊಂದಿಗೆ
ಶಿವಮೊಗ್ಗ ತಾ. ರೇಚಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ, ಶರಾವತಿ ಮುಳುಗಡೆ ಸಂತ್ರಸ್ತರ ಜಮೀನಿನ ಸರ್ವೇ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲಿಸಿದರು. ಶಾಸಕರಾದ ಅಶೋಕ್ ನಾಯ್ಕ್ ರವರು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
https://karnatakatv.net/mlc-vishwanath-siddaramaiah/
https://karnatakatv.net/drbrambedkar-mandya-karnatakatv/
https://karnatakatv.net/drbrambedkar-parinibban-hassan/
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ...