Tuesday, July 14, 2026

ರಾಜ್ಯ

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು...

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್​ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...

ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ : ಸಚಿವ ಕೆ. ಸುಧಾಕರ್

ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939  ಮಕ್ಕಳನ್ನು ಶ್ರವಣ ದೋಷದಿಂದ...

ಹಾಸನದಲ್ಲಿ ನೋಡುಗರ ಗಮನ ಸೆಳೆದ ಡಾಗ್ ಶೋ : ವಿಜೇತ ಶ್ವಾನಕ್ಕೆ ಒಂದುವರೆ ಲಕ್ಷ ಬಹುಮಾನ

ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...

ಅಕಾಲಿಕ ಮಳೆಯಿಂದ ಆತಂಕದಲ್ಲಿರುವ ಕಾಫಿ ಬೆಳೆಗಾರರು

ಹಾಸನ: ಮಲೆನಾಡಿನ ಪ್ರಮುಖ‌ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ : ಪತಿಯೇ ಕೊಂದಿರುವ ಶಂಕೆ

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...

ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...

ಅಕಾಲಿಕ ಮಳೆಯಿಂದ ಕಂಗಾಲಾಗಿರೋ ಕಾಫಿ ಬೆಳೆಗಾರರು..

ಮಲೆನಾಡಿನ ಪ್ರಮುಖ‌ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...

ಪ್ಲಾಸ್ಟಿಕ್ ಮುಕ್ತ ಹಾಸನ ನಗರಕ್ಕೆ ನಗರಸಭೆ ಅಧ್ಯಕ್ಷ ಆರ್. ಮೋಹನ್ ಕರೆ : ಬೀದಿ ನಾಟಕದ ಮೂಲಕ ಜಾಗೃತಿ

ಹಾಸನ:  ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img