Monday, July 13, 2026

ರಾಜ್ಯ

ಬದಲಿ ವ್ಯವಸ್ಥೆ ಮಾಡದೇ ಏಕಾಏಕಿ ಹಾಲುವಾಗಿಲು ಸೇತುವೆ ಡೆಮಾಲಿಶ್- ಗ್ರಾಮಸ್ಥರ ಹಿಡಿ ಶಾಪ..

ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ​ ​ ​ ​ ​ ​ ಬೈಪಾಸ್...

ಚುನಾವಣೆ ವೇಳೆ ಸ್ವಚ್ಛತಾ ಕಾರ್ಯಕ್ರಮ : ಅಗಿಲೆ ಯೋಗೀಶ್

ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...

ಕೌಟುಂಬಿಕ ಕಲಹ ಹಿನ್ನೆಲೆ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ...

ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ

ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...

ಪರುಷರ ದಿನಾಚರಣೆ ಹಿನ್ನೆಲೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಪುರುಷರ ದಿನಾಚರಣೆ ಅಂಗವಾಗಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾರರೀಕರ ವೇದಿಕೆಯ ರಾಜ್ಯಾಧ್ಯಕ್ಷ ವಕೀಲ ಬಿ.ಕೆ ರೆಹಮತ್ ವುಲ್ಲಾ ನೇತೃತ್ವದಲ್ಲಿ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರು. 2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ...

ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...

ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : ಮೆಟ್ರೋ ರೈಲು ವ್ಯವಸ್ಥಾಪಕ ಅಂಜುಮ್ ಪರ್ವೇಜ್

ಬೆಂಗಳೂರು: ಬೆಂಗಳೂರು ಮೆಟ್ರೋ 2025ರಷ್ಟರಲ್ಲಿ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೊಂದುವ ಗುರಿಯನ್ನಿಟ್ಟುಕೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದರು. ಇತ್ತಿಚೆಗೆ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದರು. ಜೂನ್ 2025ರ ವೇಳಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img