ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...
ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಥಹ...
ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ
https://karnatakatv.net/central-minister-fallsill/
ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...
ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ.
ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ
ಸೈಯದ್ ಮೊಹಿನ್ (24) ಎಂಬ ಆರೋಪಿ...
ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...
ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ.
RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...