ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...
ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕನಕ ಭವನ,...
ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...
ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ?
ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....
ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು.
ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...
ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...
ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ?
ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ
1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...
ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು.
ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ
ನಂತರ ನಗರಸಭೆ ಅಧ್ಯಕ್ಷರು...
ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ. ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...
ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...