Saturday, July 11, 2026

ರಾಜ್ಯ

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ

State News: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು,...

ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು...

ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?

Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು...? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು...

ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!

State News: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.​ ಕಲ್ಲು ತೂರಾಟದ...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

State News: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ. ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ...

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ನಾಲ್ಕನೇ ದಿನದ ಅಲಂಕಾರ…!

Dasara News: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 29/09/2022ರಂದು ಗುರುವಾರ ನವರಾತ್ರಿಯ ನಾಲಕ್ಕನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ಅರಿಶಿಣ ,ಕುಂಕುಮ...

ಮೈಸೂರಿನ ಅರಮನೆ ಮುಂಭಾಗ ರೈತ ದಸರಾ ಉದ್ಘಾಟನೆ:

Dasara News: ಅ ಮೈಸೂರಿನ ಜೆಕೆ ಮೈದಾನದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕೃಷಿ ವಸ್ತು ಪ್ರದರ್ಶನವನ್ನ ಸಚಿವ ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್‌ ಸಿಂಹ ಸಚಿವರಾದ ಬಿ‌.ಸಿ ಪಾಟೀಲ್ ಉದ್ಘಾಟನೆ ಮಾಡಿದರು. ನಗಾರಿ ಭಾರಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಲಾಯಿತು. ಇದೇವೇಳೆ ಎತ್ತಿನಗಾಡಿ ಏರಿ ಸಾಗಿದ ಮೆರವಣಿಗೆ ಕಂಡುಬಂತು.ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾಗಿದ್ವು....

ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಯುವ ಕವಿಗೋಷ್ಠಿಗೆ ಚಾಲನೆ:

Dasara News: ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ‌ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು. https://karnatakatv.net/dasara-tanga-savari/ https://karnatakatv.net/sriranga-pattana-dasara/ https://karnatakatv.net/mandya-farmers-dasara/

ರಕ್ತಹೀನತೆಗೆ ಇವುಗಳೇ ಕಾರಣ…?!

Health tips: ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ. ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img