Saturday, July 11, 2026

ರಾಜ್ಯ

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ ನೀಡಿದ ಸುಧಾಮೂರ್ತಿ…!

State News: ಧಾರವಾಡದಲ್ಲಿ ಐಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆ ಸುಧಾಮೂರ್ತಿ ಕೌದಿ ಉಡುಗೊರೆ ನೀಡಿದ್ದರು. ಉಡುಗೊರೆ ಹಿಂದಿನ ಕತೆಯಲ್ಲಿ 3 ಸಾವಿರ ದೇವದಾಸಿಯರ ಪಾತ್ರ ಪ್ರಮುಖವಾಗಿದೆ. ರಾಯಚೂರು ಜಿಲ್ಲೆಯ ದೇವದಾಸಿ ಮಹಿಳೆಯರು ತಯಾರಿಸಿದ ಕೌದಿಯನ್ನು ಸುಧಾಮೂರ್ತಿ ಉಡುಗೊರೆಯಾಗಿ ನೀಡಿದ್ದಾರೆ. ದೇವದಾಸಿ ಪದ್ಧತಿಯಿಂದ ಹೊರತಂದು ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟಿರುವ ಸುಧಾಮೂರ್ತಿ ಅದೇ ಮಹಿಳೆಯರು...

“ನಾವೇ RSS ದೇಶದ ಪ್ರಧಾನಿನೇ RSS “:ಪ್ರಲ್ಹಾದ್ ಜೋಶಿ

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ಡಾರ್ಕ್ ಚಾಕೊಲೇಟ್ ಸೇವನೆ ಆರೋಗ್ಯಕ್ಕೆ ಉತ್ತಮ..?!

Health tips: ಚಾಕೊಲೇಟ್ ಎಂದರೆ ಎಲ್ಲರಿಗೂ ಪ್ರಿಯ ಚಿಕ್ಕ ಮಕ್ಕಳಿಗಂತೂ ಪಂಚಪ್ರಾಣ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಚಾಕೊಲೇಟ್ ಎಂದರೆ ಇಷ್ಟ ಆದರೆ ಆರೋಗ್ಯಕರ ಆಹಾರದ ಪಟ್ಟಿಯಲ್ಲಿ ಚಾಕೊಲೇಟ್ ಹೇಗೆ ಬಂತು ಎಂದು ಆಶ್ಚರ್ಯವಾಗುತ್ತಿದೆಯೇ..? ಅದಕ್ಕೂ  ಕಾರಣವಿದೆ. ಚಾಕಲೇಟ್ ಉತ್ತಮವೋ ದೋಷವೋ  ಎಂಬುದಾಗಿ ಹೇಳ್ತೇವೆ.. ಮಿತವಾಗಿ ಸೇವಿಸುವುದರಿಂದ ಅರೋಗ್ಯಕ್ಕೆ ಹೆಚ್ಚಿನ ಪ್ರಯೋಜನ ವಿರುತ್ತದೆ . ಡಾರ್ಕ್ ಚಾಕಲೇಟಿನ...

“ದೇಶದಲ್ಲಿ ಮೊದಲು ಕಾಂಗ್ರೆಸ್ ಬ್ಯಾನ್ ಆಗಬೇಕು” : ಕಟೀಲ್

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

“ಸಿದ್ದರಾಮಯ್ಯ ಕಾಂಗ್ರೆಸ್ ಗೂ ವಿಲನ್”: ಈಶ್ವರಪ್ಪ

State  News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ಕಾಫಿ ಪ್ರಿಯರಿಗೆ ಗುಡ್ ನ್ಯೂಸ್…! ಕಾಫಿ ಕುಡಿದರೆ ಎಷ್ಟೊಂದು ಪ್ರಯೋಜನ ಇದೆ ಗೊತ್ತಾ…?

Health tips ಮುಂಜಾನೆ ಬೆಡ್ ಕಾಫಿ ಇಲ್ಲದೆ ಕೆಲವರ ದಿನ ಆರಂಭವಾಗುವುದಿಲ್ಲ ಇನ್ನು ಕೆಲವರಿಗೆ ಜುಳುಜುಳು ಮಳೆಯಾಗುತ್ತಿರುವ ಸಮಯದಲ್ಲಿ ಒಂದು ಕಪ್​ ಬಿಸಿಬಿಸಿ ಕಾಫಿಯನ್ನು ಸವಿಯುವುದೆಂದರೆ ಬಹಳ ಇಷ್ಟ ಕೆಲವರು ಕಾಫಿ ಸೇವನೆ ಅರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಹೇಳುತ್ತಾರೆ ಇನ್ನು ಕೆಲವರಂತೂ ಕಾಫಿ ಕುಡಿಯಬೇಕೋ ಬಿಡಬೇಕೋ ಎಂಬ ಗೊಂದಲದಲ್ಲಿರುತ್ತಾರೆ ,ಇನ್ನು ಕೆಲವರು ಏನೂ ತಲೆಗೆ...

ಅಗಸೆ ಬೀಜಗಳ ಬಗ್ಗೆ ತಿಳಿದರೆ ಇಂದಿನಿಂದ ನೀವು ತಿನ್ನಲು ಆರಂಭಿಸುತ್ತೀರಿ..!

Health tips ಅಗಸೆ ಬೀಜಗಳ ಅದ್ಬುತ ಗುಣಗಳ ಬಗ್ಗೆ ತಿಳಿದರೆ ಇಂದಿನಿಂದಲೇ ಸೇವಿಸಲು ಆರಂಭಿಸುತ್ತೀರಿ. ಅಗಸೆ ಬೀಜಗಳು ಆಲ್ಫಾ-ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ. ಇದು ಆಸ್ತಮಾ, ಮಲಬದ್ಧತೆಯನ್ನು ದೂರವಿರಲು ಸಹಾಯ ಮಾಡುತ್ತದೆ.ಅಗಸೆಬೀಜವು ಲಿಗ್ನಾನ್ಸ್ ಎಂಬ ಕ್ಯಾನ್ಸರ್ ವಿರೋಧಿ ಸಂಯುಕ್ತಗಳನ್ನು ಹೊಂದಿದೆ, ಇದು ಪಾಲಿಫಿನಾಲ್‌ಗಳು ಸ್ತನ ಕ್ಯಾನ್ಸರ್ ಸೇರಿದಂತೆ...

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Dasara News: ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು. ಬಳಿಕ ಪ್ರತಾಪ್ ಸಿಂಹ...

ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ..!

State News: ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ  ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ....

ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

State News: ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img