health tips
ಸಾಮಾನ್ಯವಾಗಿ ಎಲ್ಲರು ಶೂ,ಚಪ್ಪಲಿ ಇಲ್ಲದೆ ಒಂದು ಹೆಜ್ಜೆಯೂ ಹೊರಗಡೆ ಇಡುವುದಿಲ್ಲ ಆದರೆ, ಬರಿಗಾಲಲ್ಲಿ ನಡೆಯುವುದು ಎಷ್ಟು ಆರೋಗ್ಯಕರ ಎಂದು ನಿಮಗೆ ಗೊತ್ತೇ ? ಹೌದು, ಬರಿಗಾಲಲ್ಲಿ ನಡೆಯವುದರಿಂದ, ಅನೇಕ ಅರೋಗ್ಯ ಪ್ರಯೋಜನಗಳಿದೆ, ಆದರೆ ನಾವು ಅದನ್ನು ಲೆಕ್ಕಿಸುವುದಿಲ್ಲ ಕಾಲಿನ ಅಂದಕ್ಕಾಗಿ ದುಬಾರಿಯಾದ ಶೂ, ಚಪ್ಪಲಿಗಳನ್ನ ಖರೀದಿಸುತ್ತೇವೆ ,ಇದರಿಂದ ನಿಮ್ಮ ಪಾದ ಸ್ವಚ್ಛವಾಗಿ ಅಂದವಾಗಿ...
Manglore News:
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ...
Technology News:
ಬ್ರ್ಯಾಂಡ್ ಒಪ್ಪೋ ಹೊಸ ಮೊಬೈಲ್ ಬಿಡುಗಡೆ ಮಾಡಿ ತಿಂಗಳು ಕಳೆದಿದೆ. 2022 ಎರಡನೇ ಕ್ವಾರ್ಟರ್ನಲ್ಲಿ ಅತಿ ಕಡಿಮೆ ಸ್ಮಾರ್ಟ್ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು ಸಹ ಹೊಂದಿದೆ. ಸದ್ಯಕ್ಕೆ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ...
Health tips:
ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ.
ಮೊದಲು ನಿಮ್ಮ...
State News:
ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...
Bagalakote News:
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು...
State News:
ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಆರ್ಎಸ್ಎಸ್ ಧರ್ಮ ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಶಶಿಧರ ಅವರ ಮನೆ ಬಳಿ...
devotional story:
ಬಾಳೆ ಎಲೆ ಊಟ ಎಂದರೆ ಎಲ್ಲರಿಗು ಬಲು ಪ್ರಿಯ ಬಾಳೆ ಎಲೆಗೆ ತನ್ನದ್ದೇ ಆದ ಮಹತ್ವವಿದೆ ಸಾಮಾನ್ಯವಾಗಿ ಮದುವೆಗಳಲ್ಲಿ, ಹಬ್ಬಗಳಲ್ಲಿ ಹಾಗು ಯಾವುದೇ ಸಮಾರಂಭದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಸಂಪ್ರದಾಯವಿದೆ ಇದರಿಂದ ಊಟದ ರುಚಿಯು ಹೆಚ್ಚಾಗುತ್ತದೆ . ಊಟಮಾಡುವಾಗ ಬಾಳೆ ಎಲೆ ಇರಲೇಬೇಕು ಎಂದು ಕೆಲವರಂತೂ ಕಡ್ಡಾಯವಾಗಿ ಕೇಳುತ್ತಾರೆ, ಆದರೆ ಏಲಕ್ಕಿ...
Banglore News:
ಬೆಂಗಳೂರು ಕೆ.ಆರ್.ಪುರ ಪೂರ್ವ ತಾಲೂಕು ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರ್ ದಿಡೀರ್ ಭೇಟಿ ಪರಿಶೀಲನೆ ನಡೆಸಿದರು. ದಾಖಲೆಗಳನ್ನು ಪರಿಶೀಲಿಸುತ್ತಾ ಸಿಬ್ಬಂದಿಗಳ ಮೇಲೆ ನ್ಯಾಯಮೂರ್ತಿ ಕಿಡಿಕಾರಿ ದ್ದಾರೆ.ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿ ಮಾಡದಿರುವುದು, ಖಾತಾ, ಭೂ ಪರಿವರ್ತನೆ ಮಾಡಲು ಹಣ ಬೇಡಿಕೆ, ಸಿಬ್ಬಂದಿ ಕೊರತೆ ಸೇರಿದಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ...
Banglore News:
ಬೆಂಗಳೂರು ಕೆಆರ್ ಪುರಂ ನಲ್ಲಿ ವೈದ್ಯರ ನಿರ್ಲಕ್ಯಕ್ಕೆ ಜನರು ಆಕ್ರೋಶಗೊಂಡ ಘಟನೆ ನಡೆದಿದೆ. ಅನಾರೋಗ್ಯಪೀಡಿತ ವ್ಯಕ್ತಿ ರಸ್ತೆಯಲ್ಲೇ ವೈದ್ಯರು ಕ್ಯಾರೇ ಎನ್ನದೆ ಯಾವುದೆ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಕೆಆರ್ ಪುರಂ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದಿದ್ದು...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...