Banglore News:
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಕ್ಕಳನ್ನು ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬುವುದಾಗಿ ತಿಳಿಸಿದ್ದಾರೆ.
https://karnatakatv.net/sumalatha-ambareesh-talk-about-mandya/
https://karnatakatv.net/watsapp-selfie-life-ends/
https://karnatakatv.net/manglore-train-accident/
Technology News:
ಭಾರತದಲ್ಲಿ 5G ನೆಟ್ವರ್ಕ್ ಸೇವೆಯನ್ನು ಆನಂದಿಸಲು ಏರ್ಟೆಲ್ ಬಳಕೆದಾರರು ಕಾದು ಕುಳಿತಿದ್ದಾರೆ. ಈಗಾಗಲೇ ರಿಲಯನ್ಸ್ ಒಡೆತನದ ಜಿಯೋ ಟೆಲಿಕಾಂ ಕಂಪನಿ ದೀಪಾವಳಿ ವೇಳೆಗ 5ಜಿ ಸೇವೆ ನೀಡುವುದಾಗಿ ಘೋಷಣೆ ಮಾಡಿದೆ. ಇದೀಗ ಭಾರ್ತಿ ಏರ್ಟೆಲ್ ಅತಿ ವೇಗದ ಇಂಟರ್ನೆಟ್ ಕನೆಕ್ಷನ್ 5G ಅನ್ನು ಸದ್ಯದಲ್ಲೇ ಎಲ್ಲ ಜನರಿಗೆ ಲಭ್ಯವಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಏರ್ಟೆಲ್ ಎಂಟರ್ಪ್ರೈಸಸ್ನ ಉಪಾಧ್ಯಕ್ಷ ಅಖಿಲ್ ಗುಪ್ತಾ ಮಾಹಿತಿ ನೀಡಿದ್ದಾರೆ. ಮುಂದಿನ ತಲೆಮಾರಿನ...
Mandya News:
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...
Mandya News:
ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...
Mandya News:
ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ
ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು...
Kerala News:
ಕೇರಳದ ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್ ಕಾಲನಿ ಸಮೀಪ ನಡೆದಿದೆ.
ಸುಲ್ತಾನ ಬಥೇರಿಯಲ್ಲಿ ಲ್ಯಾಬ್ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...
Manglore News:
ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...
Banglore News:
ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಖಾಸಗಿ ಉದ್ಯೋಗಿ ಸುಮನ್ ಎಂದು ಗುರುತಿಸಲಾಗಿದೆ. ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ....
Mandya
ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ.
ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...
Banglore News:
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...