Friday, July 10, 2026

ರಾಜ್ಯ

ಭಾರತದಲ್ಲಿ ಫಿಕ್ಸೆಲ್ ಫೋನ್ ತಯಾರಿಸಲಿವೆ ಗೂಗಲ್…!

Technology News: ಗೂಗಲ್  ಹಿಂದೆ ಪಿಕ್ಸೆಲ್ ಫೋನ್‌ಗಳನ್ನು ಚೀನಾದಲ್ಲಿ ತಯಾರಿಸಲು ಪ್ರಾರಂಭಿಸಿತ್ತು. 2019ರಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ವ್ಯಾಪಾರದ ಉದ್ವಿಗ್ನತೆ ಉಂಟಾಗಿ, ತನ್ನ ತಯಾರಿಕಾ ಸ್ಥಳವನ್ನು ವಿಯೆಟ್ನಾಂಗೆ ಬದಲಾಯಿಸಲು ನರ‍್ಧರಿಸಿತ್ತು. ಆದರೂ ಕೋವಿಡ್ ಪ್ರಭಾವದಿಂದಾಗಿ ಪಿಕ್ಸೆಲ್‌ನ 6ನೇ ಸರಣಿಯನ್ನು ಚೀನಾದಲ್ಲಿಯೇ ತಯಾರಿಸಬೇಕಾಯಿತು. ಇದೀಗ ಕಂಪನಿ ತನ್ನ ಕೆಲವು ಸಾಧನಗಳನ್ನು ಸಂಗ್ರಹಿಸಲು ಕಷ್ಟಪಡುತ್ತಿರುವ ಕಾರಣ ಫೋನ್...

ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!

Technology news: ಪೇಟಿಎಂ ಗೂ ಇಡಿ ಶಾಕ್ ಎದುರಾಗಿದೆ.ಇತ್ತೀಚೆಗೆ ಇಡಿ ಆನ್‌ಲೈನ್ ಪಾವತಿಗಳ ವೇದಿಕೆಗಳಾದ ರೇಜರ್‌ಪೇ, ಪೇಟಿಯಂ ಹಾಗೂ ಕ್ಯಾಶ್‌ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ...

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

Banglore News: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್‌ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

ಚಿಕ್ಕಮಗಳೂರು: ಐತಿಹಾಸಿಕ ಸೇತುವೆಯಲ್ಲಿ ಕಂದಕ,ಜನರಲ್ಲಿ ಆತಂಕ

Chikkamagaluru News: ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ  ಕಂದಕ  ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ  ಅಧಿಕಾರಿಗಳು  ಸ್ಥಳಕ್ಕೆ ದೌಡಾಯಿಸಿದ್ದಾರೆ. https://karnatakatv.net/dks-files-talk/ https://karnatakatv.net/ballari-vims-hospital-sadan-session/ https://karnatakatv.net/mandya-drivers-protest/

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

Banglore News: ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ  ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

Banglore News: ಬಳ್ಳಾರಿಯಲ್ಲಿ  ವಿದ್ಯುತ್ ವ್ಯತ್ಯಯದಿಂದ  ಆಗಿರೋ ಅನಾಹುತದ ಕುರಿತು ಸದನದಲ್ಲಿ  ಇಂದು ಚರ್ಚೆಯಾಗಿದೆ. ವಿದ್ಯುತ್​ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್​ನ ವೆಂಟಿಲೇಟರ್​ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ  ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್

Banglore News: ಬೆಂಗಳೂರಿನಲ್ಲಿ  ಕಂದಾಯ ಸಚಿವ ಆರ್.ಅಶೋಕ್ ನೆರೆ ಹಾವಳಿ ಹಾಗು ರಾಜಕಾಲುವೆ ಒತ್ತುವರಿ ಬಗ್ಗೆ ಮಾತನಾಡಿದ್ದಾರೆ.ನಾನು ಇವತ್ತು ನಾಳೆ ಉತ್ತರ ಕೊಡ್ತೀನಿ,ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣಾ ಮುಖ್ಯಸ್ಥನಾಗಿ ಆ ಸಂದರ್ಭದಲ್ಲಿ ದಾಖಲೆ ಬಿಡುಗಡೆ ಮಾಡ್ತೀನಿ,ಆ ಸಂದರ್ಭದಲ್ಲಿ ಇಡಿ ರಾಜ್ಯ, ವಿಶೇಷವಾಗಿ ಬೆಂಗಳೂರು ನೆರೆ ಆಗಲು‌ ಮೂಲ ಕಾರಣ ಯಾರು ,ಸರಿಯಾದ ತೀರ್ಮಾನ ಮಾಡದೆ,ಬಹಳಷ್ಟು ಅಕ್ರಮ...
- Advertisement -spot_img

Latest News

Hubli News: ಅಬ್ಬಯ್ಯಗೆ ಸಚಿವ ಸ್ಥಾನ ಸಿಗಲಿ ಎಂದು ಬೆಂಬಲಿಗರಿಂದ ತಿರುಪತಿಯಲ್ಲಿ ಹರಕೆ

Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ...
- Advertisement -spot_img