Friday, July 10, 2026

ರಾಜ್ಯ

ಮನೆ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ್ ಸೂಚನೆ..!

Rain News: ಚಿಕ್ಕನಾಯಕನ ಹಳ್ಳಿ ಯಲ್ಲಿ ನಿರಂತರ ಮಳೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ನಿರಂತರ ಮಳೆಯಿಂದ ಕೆರೆ  ಕೋಡಿ ಹರಿದು  ಮನೆಗಳು ಮುಳುಗುವ  ಭೀತಿ  ಎದುರಾಗಿದೆ. ಹಾಗೆಯೇ ಈ ಕಾರಣದಿಂದ ಪಟ್ಟಣ ಪಂಚಾಯತ್ ಜನರಿಗೆ ಮನೆ  ಖಾಲಿ  ಮಾಡಿ ಬೇರೆಡೆ ಸ್ಥಳಾಂತರವಾಗುವಂತೆ ಸೂಚನೆ ನೀಡಿದೆ. ಆದರೆ ಜನರಿಗೆ  ಬೇರೆಡೆ ಸ್ಥಳಾಂತರವಾಗಲು ಸೂಕ್ತ  ಪರಿಹಾರ ಕ್ರಮ ಇಲ್ಲದ...

ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ:

Kodagu  News: ಮಹಾ ಮಳೆಗೆ  ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು  ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ  ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ...

“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

Banglore News: ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್  ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್​ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್...

ಉಡುಪಿಯಲ್ಲಿ ಇಲಿಜ್ವರದ ಭೀತಿ: ಆತಂಕದಲ್ಲಿ ಜನರು

Udupi News: ಉಡುಪಿಯಲ್ಲಿ  ಮತ್ತೆ ಮಳೆಯಾಗುತ್ತಿರುವ ಪರಿಣಾಮವಾಗಿ ನಿರಂತರ ಜ್ವರದ ಸಮಸ್ಯೆ ಕಾಡುತ್ತಿದೆ. ಜೊತೆಗೆ ಇಲಿಜ್ವರ ಪ್ರಕರಣ ಕೂಡಾ ದಾಖಲಾಗುತ್ತಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.ಉಡುಪಿ ತಾಲೂಕಿನಲ್ಲಿ 54 ಮಂದಿ, ಕುಂದಾಪುರದಲ್ಲಿ 76 ಮಂದಿ ಹಾಗೂ ಕಾರ್ಕಳದಲ್ಲಿ 28 ಮಂದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 305...

ಕೇವಲ 6,499 ರೂಪಾಯಿಗೆ ಗೆ ರೆಡ್ಮಿ ಮೊಬೈಲ್ ಬಿಡುಗಡೆ…!

Technology News: ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿಎ1 ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ  ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಭಾರತದಲ್ಲಿ ರೆಡ್ಮಿ A1 ಸ್ಮಾರ್ಟ್‌ಫೋನ್‌ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ...

ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!

Banglore News: ಬೆಂಗಳೂರಿನ ಮಣಿಪಾಲ್ ಸಮೂಹಕ್ಕೆ ಬೆಳ್ಳಂಬೆಳಗ್ಗೆ  ಐಟಿ ಶಾಕ್  ನೀಡಿದೆ. ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದ...

ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!

Breaking News: ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ  ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ  ರಾಜ್ಯದೆಲ್ಲೆಡೆ ಮತ್ತೆ  4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ  ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ...

ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ

Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ  ಮಾತನಾಡಿದ ಬಸವರಾಜ್  ಬೊಮ್ಮಾಯಿ  ನಿಗಧಿಯಾಗಿದ್ದ ಬಿಜೆಪಿ  ಸಮಾವೇಶವನ್ನು  ಮುಂದೂಡಲಾಗಿದೆ ಎಂಬುವುದಾಗಿ  ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ  ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. https://karnatakatv.net/umesh-katti-death-modi-tweet/ https://karnatakatv.net/umesh-katti-death-siddu-talk/ https://karnatakatv.net/umesh-katthi-dead-body-airlift/

ಉಮೇಶ್ ಕತ್ತಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾಣೆ:

Belagam News: ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್ ಬಂದ  ಅಂಬುಲೆನ್ಸ್ ವ್ಯವಸ್ಥೆ ಇರುವ ವಿಶೇಷ ವಿಮಾನ ಯೋಜನೆ  ಮಾಡಲಾಯಿತು. ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್ ಮಾಡಲಾಯಿತು. ಸಚಿವ ಉಮೇಶ್ ಕತ್ತಿ, ಪತ್ನಿ ಮಕ್ಕಳು,ಕುಟುಂಬ ಕ್ಕೆ ವಿಶೇಷ ವ್ಯವಸ್ಥೆ ಕೂಡಾ ಮಾಡಲಾಗಿದೆ. ಬೆಳಗಾವಿಯ...

ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img