Friday, July 10, 2026

ರಾಜ್ಯ

ಕಾಸರಗೋಡು : ಬೀಡಿಂಗ್ ಮಾದರಿಯಲ್ಲಿ ಚಿನ್ನ ಸಾಗಾಟ – ಓರ್ವ ವಶಕ್ಕೆ

Kasaragod News: ಸೋಮವಾರ ದುಬಾಯಿನಿಂ  ದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಹುಸೈನ್‌ನಿಂದ ಚಿನ್ನಾಭರರಣ ವಶಪಡಿಸಿಕೊಳ್ಳಲಾಗಿದೆ. ಈತನ ಸೂಟ್ ಕೇಸ್‌ನ ಬದಿಯನ್ನು ಬೀಡಿಂಗ್ ಮಾದರಿಯಲ್ಲಿ ಪರಿವರ್ತಿಸಿ ಸಾಗಾಟ ಮಾಡಲಾಗುತ್ತಿತ್ತು. ಸಂಶಯ ಗೊಂಡು ಕಸ್ಟಂಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಟ ಪತ್ತೆಯಾಗಿದೆ. https://karnatakatv.net/4-days-heavy-rain-in-karnataka/ https://karnatakatv.net/udupi-fight-between-women-and-panchayath-memeber/ https://karnatakatv.net/kasaragod-mother-tried-to-end-the-life/

ರಾಜ್ಯದೆಲ್ಲೆಡೆ 4 ದಿನ ಮತ್ತೆ ಮಳೆಯಾಗುವ ಸೂಚನೆ…!

Banglore News: ಈಗಾಗಗಲೆ  ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ...

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ಆತ್ಮ ಹತ್ಯೆಗೆ ಯತ್ನ

Kasaragod News: ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿ ಚೆಂಬರಿಕದಲ್ಲಿ ಚೆಂಬರಿಕ ಕಡಲ ಕಿನಾರೆಯ ಮೇಲೇರಿ ಸಮುದ್ರಕ್ಕೆ ಹಾರಲು ಯತ್ನ ನಡೆಸಿದ್ದು, ಮಹಿಳೆ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ. ಮೇಲ್ಪರಂಬದ ಮಹಿಳೆ ಮತ್ತು ಮೂವರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದು,    .ಈ ವೇಳೆ ನಾಪತ್ತೆ ಕುರಿತು ಮೇಲ್ಪರಂಬ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಮನೆಗೆ ತಲಪಿ ಮಾಹಿತಿ...

ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ...

ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿ, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ....

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

ಮಹಾ ಮಳೆಗೆ ರಾಜ್ಯ ತತ್ತರ: ಜನಪ್ರತಿನಿಧಿಗಳ ಮೇಲೆ ರಮ್ಯ ಕಿಡಿ

Tweet News: ಮೋಹಕತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ನಟಿ . ಸದ್ಯ ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನಪ್ರತಿನಿಧಿಗಳ ಮೇಲೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. MLA- MPಗಳ ವಿರುದ್ಧ ಮೋಹಕತಾರೆ ಆಕ್ರೋಶ ಹೊರ ಹಾಕಿದ್ದು, ಅವರ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ ಮೋಹಕ ತಾರೆ. " ಕರ್ನಾಟಕದಲ್ಲಿ ಎಷ್ಟು...

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...

ಬೋಟ್ ಕಂಪೆನಿಯಿಂದ ಹೊಸ ಸ್ಮಾರ್ಟ್ ವಾಚ್…!

Technology News: ಬೋಟ್‌ ಕಂಪೆನಿ ಭಾರತದಲ್ಲಿ ಹೊಸ ಬೋಟ್‌ ಸ್ಟಾರ್ಮ್‌ ಪ್ರೊ ಕಾಲ್‌ ಸ್ಮಾರ್ಟ್‌ವಾಚ್‌ ಲಾಂಚ್‌ ಮಾಡಿದೆ ಎಂದು ತಿಳಿದು ಬಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್‌ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್‌...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img