Thursday, July 9, 2026

ರಾಜ್ಯ

ಚಿತ್ರದುರ್ಗ: ಪೊಲೀಸ್ ಠಾಣೆಗೂ ಜಲದಿಗ್ಬಂಧನ

Chithradurga News: ಜನರಿಗೆ ಭದ್ರತೆ ವಹಿಸುವ ಕಷ್ಟಗಳಿಗೆ ಧಾವಿಸುವ ಪೊಲೀಸರಿಗೆ ತಮ್ಮ ಪೊಲೀಸ್ ಠಾಣೆಗೆ ಜಲ ದಿಗ್ಬಂಧನ ಏರಿದಂತಾಗಿದೆ . ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪೊಲೀಸ್ ಠಾಣೆ ಪರಿಸ್ಥಿತಿ ಇದು ಜನರು ತಮ್ಮ ಅಳಲನ್ನು ತೋಡಿಕೊಳ್ಳಲು ಪೊಲೀಸ್ ಠಾಣೆಗೆ ಈ ನೀರನ್ನೇ ದಾಟಿಕೊಂಡು ಮುಂದೆ ಹೋಗುವಂತ ಪರಿಸ್ಥಿತಿ ಎದುರಾಗಿದೆ ಇದೊಂದೇ ಭಾರಿ ಅಲ್ಲ...

ಚಿತ್ರದುರ್ಗ: ಮಹಾ ಮಳೆಗೆ ಜನ ಜೀವನ ಅಸ್ತವ್ಯಸ್ತ

Chithradurga News: ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. https://karnatakatv.net/banglore-rain-girl-got-electric-shock/ https://karnatakatv.net/bagalkot-power-outages-in-these-areas-of-the-district-on-september-7-and-8/ https://karnatakatv.net/knowledge-should-be-used-for-the-betterment-of-society-country-and-the-world-chief-minister-basavaraj-bommai/

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ

Banglore News: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ  ಮಳೆಗೆ  ಜನ ಜೀವನವೇ  ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು  ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ,  ಖಾಸಗಿ ಶಾಲೆಯೊಂದರಲ್ಲಿ ಕಳೆದ...

ಬಾಗಲಕೋಟೆ: ಸೆ.7, 8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಸೆಪ್ಟೆಂಬರ್ 7ರಂದು ಹಾಗೂ ಹುನಗುಂದದಲ್ಲಿ ಸೆ.8ರಂದು ವಿವಿಧ ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಹೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಇಲಕಲ್ಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಪ್ರಯುಕ್ತ ಸೆಪ್ಟೆಂಬರ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ...

ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜ್ಞಾನವು ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು, ಶಿಕ್ಷಕರಿಗೆ ತಮ್ಮದೇ ಆದ...

ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ...

ಮಂಡ್ಯ: ಸಿಎಂ ಬೊಮ್ಮಾಯಿಂದ ಬೆಂಗಳೂರು ನೀರು ಸರಬರಾಜು ಪಂಪ್ ಹೌಸ್ ಗಳ ಪರಿಶೀಲನೆ

Mandya News: ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ  ಬೆಂಗಳೂರು ನೀರು ಸರಬರಾಜು...

ಈಜು ಬಾರದಿದ್ದರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆ: KSRTC ಚಾಲಕ, ನಿರ್ವಾಹಕರಿಗೆ ಸಂಸ್ಥೆಯಿಂದ ಪ್ರಶಂಸೆ, ಸನ್ಮಾನ

ಬೆಂಗಳೂರು: ಆ ಚಾಲಕ ಮತ್ತು ನಿರ್ವಾಹಕರಿಗೆ ಈಜು ಬಾರದೇ ಇದ್ದರೂ ಅಂಡರ್ ಪಾಸ್ ನ ನೀರಿನಲ್ಲಿ ಸಿಲುಕಿ, ಮುಳುಗಡೆಯಾಗುತ್ತಿದ್ದಂತ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಸಾಹಸ ಕಾರ್ಯವನ್ನು ಧೈರ್ಯದಿಂದ ಮೆರಿದ್ದರು. ಹೀಗಾಗಿ ಇಂದು ಕೆ ಎಸ್ ಆರ್ ಟಿ ಸಿಯಿಂದ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್...

ಹೊಸ ಸ್ಯಾಮ್ ಸಂಗ್ ಟ್ಯಾಬ್ ಅನಾವರಣ…!

Technology News: ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್‌ ಆಕ್ಟಿವ್‌ 4 ಪ್ರೊ ಟ್ಯಾಬ್ಲೆಟ್‌ ಅನ್ನು ಲಾಂಚ್‌ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್‌ ಲುಕ್‌ ಹೊಂದಿದೆ. ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ...

7ನೇ ತರಗತಿಯಲ್ಲಿ ಆರಂಭವಾದ ಪ್ರೀತಿ…! ವೈರಲ್ ಆಯ್ತು ಅಜ್ಜ-ಅಜ್ಜಿ ಪ್ರೇಮ ಪ್ರಸಂಗ

Special News: ಪ್ರೀತಿ ಮಾಡುವುದು  ಸುಲಭ ಆದರೆ  ಅದನ್ನು  ಕಾಪಾಡಿಕೊಂಡು ಬರುವುದು ತುಂಬಾ ಕಠಿಣ. ಆದರೆ ಇಲ್ಲಿ ಅಜ್ಜ-ಅಜ್ಜಿ ಇಬ್ಬರು ತಮ್ಮ 60 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ.  ಅಜ್ಜ ಅಜ್ಜಿಯ ಈ ವೀಡಿಯೋ  ಇನ್​ಸ್ಟಾಗ್ರಾಂನ ಟುಡೇ ಇಯರ್ಸ್ ಓಲ್ಡ್ ಪುಟದಲ್ಲಿಮರು ಹಂಚಿಕೆಯಾಗಿ  ಫುಲ್ ವೈರಲ್  ಆಗಿದೆ. ಇಬ್ಬರಿಗೂ 80  ವರ್ಷಗಳು  ಅವರ ವಿವಾಹವಾಗಿ  60...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img