Thursday, July 9, 2026

ರಾಜ್ಯ

ಸಾಕು ನಾಯಿಗೂ ಸೀಮಂತ ಭಾಗ್ಯ…!’

Manglore News: ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ   ವಿಶೇಷ ಘಟನೆ  ನಡೆದಿದೆ. ಹೌದು ಮಂಗಳೂರಿನ  ಗುರುಪುರ ಕೈಕಂಬದ ಮಂಜುಳ ಹಾಗು  ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ  ಕುಂಕುಮ...

ಮದ್ಯದಂಗಡಿಯ ಗೋಡೆ ಕೊರೆದ ಕಳ್ಳರು..!ಕುಡಿದ ನಶೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದರು..!

Tamilnadu News: ಮದ್ಯದಂಗಡಿಗೆ ಗೋಡೆ ಕೊರೆದು ಕನ್ನ ಹಾಕಿ ಮದ್ಯ ಸೇವಿಸಿ  ನಶೆಯಲ್ಲಿ  ಪೊಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ  ನಡೆದಿದೆ. ಇಬ್ಬರು ಕಳ್ಳರು ಮದ್ಯದಂಗಡಿಯಲ್ಲಿ ಕಳ್ಳತನ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಮದ್ಯದಂಗಡಿಯ ಗೋಡೆ ಕೊರೆದು ಇಬ್ಬರೂ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ.ಹಾಗೆಯೆ ಅಲ್ಲಿದ್ದ ಮದ್ಯ ಸೇವಿಸಿ ನಶೆಯಲ್ಲಿ ಅರೆ ಪ್ರಜ್ಞಾ ಅವಸ್ಥೆಯಲ್ಲಿ ಪೊಲೀಸರ...

ವಿವಿಧ ಬೇಡಿಕೆಗಾಗಿ ಭಾರತೀಯ ಜೀವಾ ವಿಮಾ ಪಾಲಿಸಿದಾರರ,ಪ್ರತಿನಿಧಿಗಳ ಪ್ರತಿಭಟನೆ

Mandya  News: ಮಂಡ್ಯದ ಮದ್ದೂರಿನ ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಮುಂಭಾಗ ಭಾರತೀಯ ಜೀವಾ ವಿಮಾ ಪ್ರತಿನಿಧಿಗಳ ಒಕ್ಕೂಟ ಘೋಷಣೆ ಕೂಗುತ್ತ ಪ್ರತಿಭಟನೆಯನ್ನು ನಡೆಸಿದರು ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವ  ಬಗ್ಗೆ ಪ್ರಸ್ತಾವನೆ ಮಾಡಿದರು.ಪಾಲಿಸಿದರಾರ ಬೋನಸ್ ಹೆಚ್ಚಿಸಬೇಕು  ಪಾಲಿಸಿದಾರರ ಸಾಲ ಮತ್ತು ಪ್ರೀಮಿಯಂ ವಿಳಂಬದ ಶುಲ್ಕದ ಬಡ್ಡಿ ದರಗಳು ಕಡಿಮೆ ಮಾಡಬೇಕು ಜಿಎಸ್ ಟಿ...

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ...

ಡಿಸ್ನಿ+ ಹಾಟ್ಸ್ಟಾರ್, ಅಮೆಜಾನ್ ಪ್ರೈಮ್ ನ್ಲಲ್ಲಿ ಏರ್ ಟೆಲ್ ಬಂಪರ್ ಆಫರ್…!

Technology news: ಏರ್ ಟೆಲ್  ಪೋಸ್ಟ್ ಪೇಡ್ ಇದೀಗ ಗ್ರಾಹಕರಿಗೆ ಹೊಸ  ರೀತಿಯ ಯೋಜನೆಗಳನ್ನ ನೀಡಿದೆ. ಈ  ಯೋಜನೆ ಮಿಸ್ ಮಾಡ್ಕೊಳ್ಳಲೇ ಬೇಡಿ.ಡಿಸ್ನಿ+ ಹಾಟ್​​ಸ್ಟಾರ್, ಅಮೆಜಾನ್ ಪ್ರೈಮ್  ಸೇರಿದಂತೆ ಕೆಲವೊಂದು  ಓಟಿಟಿ ಚಂದಾದಾರಿಕೆಯನ್ನು ಉಚಿತವಾಗಿ ಏರ್ಟೆಲ್ ತನ್ನ ಪ್ಲಾನ್​ನೊಂದಿಗೆ ನೀಡುತ್ತಿದೆ. ಇದರಲ್ಲಿ ಪ್ರಿಪೇಯ್ಡ್​ಗಿಂತ ಪೋಸ್ಟ್​ಪೇಯ್ಡ್ ಯೋಜನೆ ಎಲ್ಲರ ಗಮನ ಸೆಳೆಯುತ್ತಿದೆ. 1,599 ರೂ. ಯೋಜನೆ ಪ್ರಕಾರವಾಗಿ: ಒಂದು  ತಿಂಗಳ ಯೋಜನೆ . 250GB ಯೊಂದಿಗೆ ಈ  ಯೋಜನೆ...

ಶಿವಮೊಗ್ಗ: ಶಿಕ್ಷಕರ ದಿನಾಚರಣೆ-2022: ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ...

ರಸ್ತೆಯಲ್ಲಿ ನಿಂತ ನೀರನ್ನು ಬಿಡಿಸುವಲ್ಲಿ ಬ್ಯುಸಿ ಟ್ರಾ,ಫಿಕ್ ಪೊಲೀಸರು…!

Banglore News: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜನರ  ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು ಅವಾಂತರ ಸೃಷ್ಟಿಸಿದರೆ,  ಮತ್ತೊಂದೆಡೆ ರಸ್ತೆಗಳಿಂದ  ನಿಂತ ನೀರಿನಿಂದಾಗಿ ಮಾರುದ್ದ ಟ್ರಾಫಿಕ್  ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರಿನಲ್ಲಿ ಒಂದೆಡೆ ಸಂಚಾರಕ್ಕೆ  ನಿಂತ ನೀರು ತೊಂದರೆಯಾಗಿರುವುದನ್ನು ಕಂಡು  ಟ್ರಾಫಿಕ್  ಪೊಲೀಸರು  ಮಾನವೀಯತೆ ಮೆರೆದಿದ್ದಾರೆ. ತಾವೇ ಸ್ವತಹ ರಸ್ತೆಗಿಳಿದು ನಿಂತಿದ್ದ ನೀರನ್ನು ...

ಇಂದು ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು : ನಿನ್ನೆ ರಾತ್ರಿ ನಗರದಲ್ಲಿ ಸುರಿದ ಮಳೆಗೆ ಕಾವೇರಿ ನೀರು ನಿರ್ವಹಿಸುವ ಬೆಂಗಳೂರು ಜಲ ಮಂಡಳಿ ಟಿ. ಕೆ.ಹಳ್ಳಿ ಘಟಕದಲ್ಲಿ ಹೆಚ್ಚು ನೀರು ನುಗ್ಗಿ ತೊಂದರೆಯಾಗಿದ್ದು, ಶಿಕ್ಷಕರ ದಿನಾಚರಣೆ ಮುಗಿದ ಕೂಡಲೇ ಟಿ. ಕೆ.ಹಳ್ಳಿಗೆ ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು...

ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ : ರಾಜ್ ಮೋಹನ್ ಉಣ್ಣಿತ್ತಾನ್

Kasaragod News: ಉಪ್ಪಳ : ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ, ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕರೆ ನೀಡಿದ್ಜಾರೆ. ಉಪ್ಪಳದಲ್ಲಿ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿ...

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

Technology News: ವಾಟ್ಸ್ ಆಪ್  ಬಳಕೆದಾರರಿಗೆ  ಮತ್ತೊಂದು ಸಿಹಿ  ಸುದ್ದಿ  ನೀಡಿದೆ ಕಂಪೆನಿ. ಹೌದು ವಾಟ್ಸಾಪ್   ಇದೀಗ ದಿನದಿಂದ  ದಿನಕ್ಕೆ  ವಿಶಿಷ್ಟವಾದಂತಹ ಫೀಚರ್ ಗಳೊಂದಿಗೆ ಹೊರಬರುತ್ತಿದೆ. ಹಾಗೆಯೇ  ಇದೀಗ ಬಳಕೆದಾರರಿಗೆ ಮತ್ತೊಂದು ಚಿಭಿನ್ನ ಫೀಚರ್ ನೀಡಿದೆ ವಾಟ್ಸಾಪ್.ಇನ್ನು ವಾಟ್ಸಾಪ್   ನಲ್ಲಿ ಈ  3 ರೀತಿಯ ಬದಲಾವಣೆಗಳನ್ನು ಕಾಣಬಹುದಾಗಿದೆ. 1 ವೀಡಿಯೋ ಚಾಟ್ ಗಳಲ್ಲಿ  ಅವತಾರ: ವೀಡಿಯೋ  ಎಡಿಟಿಂಗ್  ಪೀಚರನ್ನು...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img