Wednesday, July 8, 2026

ರಾಜ್ಯ

ಕೆಲವೇ ದಿನಗಳಲ್ಲಿ ಭಾರತದ ಮೊದಲ 200MP ಕ್ಯಾಮೆರಾ ಫೋನ್ ಬಿಡುಗಡೆ!

Technology News: ಇತ್ತೀಚಿಗಷ್ಟೆ ಚೀನಾದಲ್ಲಿ Motorola X30 Pro ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದ್ದ ಅದೇ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ Moto Edge 30 Ultra ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವೈಶಿಷ್ಟ್ಯಗಳಿಂದ ತಿಳಿದುಬಂದಿದೆ. ಅದರಂತೆ, ನೂತನ Moto Edge 30 Ultra ಸ್ಮಾರ್ಟ್‌ಫೋನ್‌ ಸ್ಕ್ರೀನ್ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್‌ಗಳಿಂದ ಆವೃತವಾಗಿರುವ 6.73...

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಕಾರಣವೇನು..?

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಯಂಗ್ ಜನರೇಶನ್ ಜಾಲಿ ಮೂಡ್ ನಲ್ಲಿ ಆರೋಗ್ಯದ ಕಡೆ ಕಾಳಜಿ ನೀಡೋದು ಕಡಿಮೆಯಾಗುತ್ತಿದೆ. ಇದರಿಂದ ಅನೇಕ ರೋಗಗಳು ಆತನನ್ನು ಒಕ್ಕರಿಸಿ ಬಿಡುತ್ತದೆ. ಇತ್ತೀಚೆಗೆ ಹರ‍್ಟ್ ಬಡಿತದ ವಿಚಾರ ಯಂಗ್ ಜನರೇಶನ್ ಗೆ ತುಂಬಾನೆ ತಲೆನೋವಾಗಿ ಬಿಟ್ಟಿದೆ. ಹಿಂದೆ ಒಂದು ಕಾಲವಿತ್ತ ಶತ ವಯಸ್ಸಿನ ವರೆಗು ನಿಶ್ಚಿಂತೆ ಅನ್ನೋದು ಆದರೆ ಇದೀಗ ೫೦...

ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Tumkur News: ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

Accident News: ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...

ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

Banglore News: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ. ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ...

ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಆರೋಪ...

ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ....

‘ಕರ್ನಾಟಕ ಟಿವಿ’ ಟಾಪ್ ಹೆಡ್ ಲೈನ್ಸ್ @9PM

ರಾಜ್ಯ ಸರ್ಕಾರದ ವಿರುದ್ಧ ಮತ್ತೆ 40 ಪರ್‌ಸೆಂಟ್ ಆರೋಪ, ಕೆಂಪಣ್ಣ ಆರೋಪಕ್ಕೆ ಸಾಕ್ಷಿ ಇಲ್ಲ, ದಾಖಲೆ ಕೊಡಲಿ ಎಂದ ಸಿಎಂ ತಾಕತ್ ಇದ್ರೆ ನ್ಯಾಯಾಂಗ ತನಿಖೆಗೆ ಮಾಡಲಿ ಎಂದು ಸಿದ್ದು ಸವಾಲ್ -- ಹಣ ವಸೂಲಿ ಮಾಡಿ ಕೊಡದಿದ್ರೆ ಸಸ್ಪೆಂಡ್ ಆಗ್ತೀರಿ, ಅಧಿಕಾರಿಗಳಿಗೆ ಬೆದರಿಕೆ ಹಾಕ್ತಾರಂತೆ ಸಚಿವ ಮುನಿರತ್ನ ಕೆಂಪಣ್ಣ ಸೇರಿ ಕಾಂಗ್ರೆಸ್‌ನಿಂದಲೂ ಗಂಭೀರ ಆರೋಪ --- ಬಿಹಾರದಲ್ಲಿ ವಿಶ್ವಾಸಮತ ಗೆದ್ದ ನಿತೀಶ್...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img