Wednesday, July 8, 2026

ರಾಜ್ಯ

“ಹಂದಿ ಮಾಂಸ ತಿಂದು ನೀವು ಮಸೀದಿಗೆ ಹೋಗಿ” : ಯತ್ನಾಳ್

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ  ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...

ಸಿದ್ಧರಾಮಯ್ಯ ವಿರುದ್ಧ ಗುಡುಗಿದ ಬಿ.ವೈ ವಿಜಯೇಂದ್ರ

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...

ಹಿಜಾಬ್ ವಿವಾದ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜಿನಿಂದ ಟಿಸಿ ಪಡೆದ 145 ವಿದ್ಯಾರ್ಥಿನಿಯರು

ಉಡುಪಿ: ಜಿಲ್ಲೆಯಲ್ಲಿ ಆರಂಭಗೊಂಡಂತ ಹಿಜಾಬ್ ವಿವಾದ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಜಿಲ್ಲೆಗಳಿಗೂ ವ್ಯಾಪಿಸಿ, ಹೈಕೋರ್ಟ್ ತೀರ್ಪಿನ ಬಳಿ, ತಣ್ಣಗಾಗಿದೆ. ಆದ್ರೇ.. ಹಿಜಾಬ್ ವಿವಾದದ ಕಾರಣ, ಕಾಲೇಜುಗಳಲ್ಲಿ ಹಿಜಾಬ್ ಧರಿಸೋದಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣದಿಂದ, ಆ ಕಾಲೇಜುಗಳನ್ನೇ ವಿದ್ಯಾರ್ಥಿನಿಯರು ತೊರೆದಿರೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಮುಂದೆ ಓದಿ.. ಉಡುಪಿ, ದಕ್ಷಿಣ ಕನ್ನಡ...

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...

ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್

Banglore News: ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ  ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

Banglore News: ಸಿದ್ದರಾಮಯ್ಯ  ದಿನಕ್ಕೊಂದು ಹೇಳಿಕೆ  ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ  ಕಿಡಿ ಕಾರಿದ್ದಾರೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....

ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ

Dakshina kannada News: ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ  ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img