Monday, July 6, 2026

ರಾಜ್ಯ

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ದಿನಾಂಕಃ15-08-2022 ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 1)...

ಶಿವಮೊಗ್ಗದಲ್ಲಿ ಗಲಬೆಗೆ ಮೂಲ ಕಾರಣವೇನು…?

shivamogga news: ಸಾವರ್ಕರ್  ವ/ಸ್ ಟಿಪ್ಪು ಫ್ಲೆಕ್ಸ್ ಕಿಚ್ಚು ಹೆಚ್ಚಾಗುತ್ತಲೇ ಇದೆ. ಕೋಮುಗಲಬೆಯಿಂದ ಮಲೆನಾಡು ಬೂದಿ ಮುಚ್ಚಿದ ಕೆಂಡದಂತಿದೆ. ಸೆಕ್ಷನ್ ನಡುವೆಯೂ ಶಿವಮೊಗ್ಗ ಧಗಧಗಿಸುತ್ತಿದೆ. ಕೆಲವೇ ಕೆಲವರ  ವಿಕೃತ ಕಾರ್ಯಕ್ಕೆ ಇದೀಗ ಇಡೀ ಜಿಲ್ಲೆಯೇ ಹೊತ್ತಿ ಉರಿಯುತ್ತಿದೆ. ಅಷ್ಟಕ್ಕೂ ಆ ಕಿಚ್ಚು ಹುಟ್ಟಿಕೊಂಡಿದ್ದಾದ್ರೂ ಹೇಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.75 ರ...

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು. ಇಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ...

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ – ಕಲಪತಿ ಪ್ರೊ.ಬಿ ಪಿ ವೀರಭದ್ರಪ್ಪ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ...

ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವದ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಹೋರಾಟದ ನೇತೃತ್ವ ವಹಿಸಿದವರು ತಿಲಕ್, ವೀರ ಸಾವರ್ಕರ್, ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img