Saturday, July 4, 2026

ರಾಜ್ಯ

ಪಿಎಸ್ಐ ನೇಮಕಾತಿ ಹಗರಣ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಪಂಚ ಆಗ್ರಹ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ. ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಾ ಈ ಕೆಳಘಿನ ಆಗ್ರಹಗಳನ್ನು ಮಾಡಿದರು. 1. ಪಿಎಸ್...

BREAKING NEWS: ಸಚಿವ ವಿ.ಸೋಮಣ್ಣ ಬೆಂಬಲಿಗರಿಂದ KRS ಪಕ್ಷದ ಮುಖಂಡನ ಮೇಲೆ ಹಲ್ಲೆ

ಬೆಂಗಳೂರು: ಟೋಲ್ ಗೇಟ್ ಬಳಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕಲಾಗುತ್ತಿತ್ತು. ಅದನ್ನು ತಡೆದಿದ್ದಕ್ಕೆ ಬೆಂಗಳೂರು ಘಟಕದ ಕಾರ್ಯದರ್ಶಿ ಜೀವನ್ ಅವರ ಮೇಲೆ ಪೊಲೀಸರ ಸಮ್ಮುಖದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರು ಹಲ್ಲೆ ನಡೆಸಿರೋದಾಗಿ ಕೆ ಆರ್ ಎಸ್ ಪಕ್ಷದ ಆರೋಪಿಸಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ವೀಡಿಯೋ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು,ಬೃಹತ್ ಗಾತ್ರದ...

ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ- ಡಿಕೆ ಸುರೇಶ್

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮಸ್ಯೆ ಆಗದ ನಿಟ್ಟಿನಲ್ಲಿ, ಅದರಲ್ಲೂ ಪಕ್ಷಕ್ಕೆ ಹಾಗೂ...

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ. ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ...

ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್...

ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗಾಗಿ ಬಿಡಿಎ ಮುತ್ತಿಗೆ ಹಾಕಿದ ನೂರಕ್ಕೂ ಹೆಚ್ಚು ರೈತರಿಂದ ಆಡುಗೋಡಿ ಪೊಲೀಸ್ ಮೈದಾನದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

ಬೆಂಗಳೂರು ; ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ, ಇಲ್ಲವಾದರೆ ಯೋಜನೆಯನ್ನೇ ರದ್ದುಗೊಳಿಸಿ ಎನ್.ಓ.ಸಿ ನೀಡಿ ಎಂದು ಬಿಡಿಎ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರನ್ನು ಬಂಧಿಸಿದ ಪೊಲೀಸರು ಆಡುಗೋಡಿ ಪೊಲೀಸ್ ಮೈದಾನದಲ್ಲಿ ಬಿಟ್ಟು ಮನೆ ಹೋಗಿ ಎಂದು ಹೇಳಿದರೆ, ನೂರಾರು ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಮುಖ್ಯಮಂತ್ರಿಗಳನ್ನು...

ಜು.15ರಿಂದ ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುಗಡೆ- ಸಚಿವ ಸೋಮಶೇಖರ್

ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. 2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ...

ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಿಸಿ: ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಡಿಕೇರಿ : ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. ಅವರು ಇಂದು...

ಸಂಕೀಘಟ್ಟ ಸರ್ಕಾರಿ ಶಾಲೆ ಅಭಿವೃದ್ಧಿ ರಾಜ್ಯಕ್ಕೇ ಮಾದರಿ – ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಮಾಗಡಿ: ವಿದ್ಯಾರ್ಥಿಗಳ ತೀವ್ರ ಕೊರತೆ ಎದುರಿಸುತ್ತಿದ್ದ ಎಂಟು ಶಾಲೆಗಳನ್ನು ವಿಲೀನಗೊಳಿಸಿ, ಸಂಕೀಘಟ್ಟದ ಗ್ರಾಮ‌ ಪಂಚಾಯಿತಿ ಪಬ್ಲಿಕ್‌ ಶಾಲೆಯನ್ನು ಗುಣಮಟ್ಟದ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಂಗಳವಾರ ಶಾಲೆಗೆ ಭೇಟಿ ನೀಡಿ, ಪೋಷಕರೊಂದಿಗೆ ಸಂವಾದ ನಡೆಸಿದ ಅವರು, 'ಸರಕಾರಿ ಶಾಲೆಗಳನ್ನು ವಿಲೀನಗೊಳಿಸಿದ್ದರಿಂದ ಈಗ ಈ ಶಾಲೆಯಲ್ಲಿ...

ನ.11ರಿಂದ ಒಂದು ತಿಂಗಳ ಕಾಲ ಪ್ರತಿಷ್ಠಿತ ‘ಬೆಂಗಳೂರು ಡಿಸೈನ್ ಫೆಸ್ಟಿವಲ್

ಬೆಂಗಳೂರು: ಬೆಂಗಳೂರು ಡಿಸೈನ್ ಡಿಸ್ಟ್ರಿಕ್ಟ್ ಯೋಜನೆಯ ಭಾಗವಾಗಿ ಈ ವರ್ಷದ ನ.11ರಿಂದ ಡಿ. 12ರವರೆಗೆ ಪ್ರತಿಷ್ಠಿತ 'ಬೆಂಗಳೂರು ಡಿಸೈನ್ ಫೆಸ್ಟಿವಲ್' ನಡೆಯಲಿದೆ. ಈ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಹಾಜರಿದ್ದ ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇದ್ದರು. ನಂತರ...
- Advertisement -spot_img

Latest News

Hubli Political News: 25ನೇ ಅವಧಿಯಲ್ಲೂ ಪಾಲಿಕೆ ಚುಕ್ಕಾಣಿ ಬಿಜೆಪಿ ತೆಕ್ಕೆಗೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ...
- Advertisement -spot_img