Wednesday, October 22, 2025

ರಾಜ್ಯ

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ...

Ramanagara : ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಗಲಾಟೆ..

Ramanagar: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...

ಕೋವಿಡ್‌ ಟೆಸ್ಟಿಂಗ್‌(covid testing) ನಲ್ಲಿ ಖಾಸಗಿ ಲ್ಯಾಬ್‍ನ ಮಹಾ ಎಡವಟ್ಟು.

ಬೆಂಗಳೂರು: ದೇಶಾದ್ಯಂತ ಓಮಿಕ್ರಾನ್‌ (omicron) ರೂಪಾಂತರ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾದ ತಕ್ಷಣ ಅನೇಕ ಜನರು ಕೋವಿಡ್‌ (covid test) ಟೆಸ್ಟ್‌ ಮಾಡಿಕೊಳ್ಳಲು ಹೇಳುತ್ತಾರೆ. ಆದ್ರೆ ಇದೀಗ ಖಾಸಗಿ ಲ್ಯಾಬ್‍ನವರ ಎಡವಟ್ಟಿನಿಂದ ಇಡೀ ಬೆಂಗಳೂರು ಜನತೆ ಆತಂಕಕ್ಕೆ ಈಡಾಗುವಂತೆ ಮಾಡಿದೆ. ಖಾಸಗಿ ಲ್ಯಾಬ್‍ನಲ್ಲಿ ಟೆಸ್ಟಿಂಗ್ (Testing in a...

ರಾಜ್ಯದಲ್ಲಿ ಓಮಿಕ್ರಾನ್, ಕೊರೋನಾ ಆರ್ಭಟದ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್...

Vaccine for Children: ಇವತ್ತಿನಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ‘ಕೋವಾಕ್ಸಿನ್’ |

New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ. ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...

ಸಿದ್ದರಾಮಯ್ಯ ಬಾಗಲಕೋಟೆ ಬಿಡ್ಬೇಕು: Sriramulu

Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ.

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...

Bengaloru: ಕುಖ್ಯಾತ ಕಳ್ಳ ‘ಎಸ್ಕೇಪ್ ಕಾರ್ತಿಕ್’17ನೇ ಬಾರಿ ಬಂಧನ

ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...
- Advertisement -spot_img

Latest News

ಸತೀಶ್ ಜಾರಕಿಹೊಳಿಗೆ ಯತೀಂದ್ರ ಜೈಕಾರ!

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ...
- Advertisement -spot_img