Friday, July 3, 2026

ರಾಜ್ಯ

ಫಿಂಗರ್ ಪ್ರಿಟ್ ಕಳ್ಳರಿಂದ ಎಚ್ಚರ..!

https://www.youtube.com/watch?v=SXbu2GPEQmk ಪ್ರತಿಯೊಬ್ಬ ವ್ಯಕ್ತಿಯ ಬೆರಳಚ್ಚು ಕೂಡ ವಿಶಿಷ್ಟವಾಗಿರುವ ಕಾರಣ, ಅದನ್ನು ನಕಲು ಮಾಡಲು ಯಾರಿಗೂ ಸಾಧ್ಯವಿಲ್ಲ ಎಂವ ಮಾಹಿತಿ ಇದೆ. ಇದೇ ಕಾರಣಕ್ಕಾಗಿ ನಾವೆಲ್ಲರೂ ನಮ್ಮ ಬ್ಯಾಂಕ್ ಖಾತೆಗಳು, ಡಿವೈಸ್ ಗಳು ಹಾಗೂ ಇತರೆ ಸೂಕ್ಷ್ಮ ದಾಖಲೆಗಳ ರಕ್ಷಣೆಗೆ 'ಫಿಂಗರ್ ಪ್ರಿಂಟ್' ಗಳನ್ನೇ ಬಳಸುತ್ತೇವೆ. ಆದರೆ ನಮ್ಮ ಫಿಂಗರ್ ಪ್ರಿಂಟ್ ಗಳನ್ನು ಕಳ್ಳರು ಕದ್ದುಬಿಟ್ಟರೆ? ಹೌದು ಇದು...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಬೆಂಗಳೂರಿಗೆ ದೂರದೃಷ್ಟಿಯ ಯೋಜನೆಯನ್ನು ರೂಪಿಸಲು ವಿಷನ್ ಡಾಕ್ಯುಮೆಂಟ್ ತಯಾರಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿಗೆ ದೂರದೃಷ್ಟಿಯ ಯೋಜನೆಯನ್ನು ರೂಪಿಸಲು ವಿಷನ್ ಡಾಕ್ಯುಮೆಂಟ್ ತಯಾರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸೆಪರೇಟ್ ನಿರ್ಮಾಣದ ಕಾಮಗಾರಿ ಶಂಕುಸ್ಥಾಪನೆ, ರಾ.ಹೆ.-ತುಮಕೂರು ರಸ್ತೆ ಜಂಕ್ಷನ್‍ನಿಂದ ನಾಯಂಡಹಳ್ಳಿ ಜಂಕ್ಷನ್‍ವರೆಗೆ...

ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಒತ್ತು ನೀಡಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಜರಾಜೇಶ್ವರಿನಗರ ವಿಧಾನಸೌಧದ ವ್ಯಾಪ್ತಿಯಲ್ಲಿನ ಕೊಳಗೇರಿ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ 1588 ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಬ್ಯಾಂಕುಗಳಿಗೆ ಸರ್ಕಾರದ...

ಮಂಡ್ಯದಲ್ಲಿ ಪದವೀಧರ ಚುನಾವಣೆಯಲ್ಲಿ ಪ್ರತಿ ಮತದಾರರಿಗೆ 2 ಸಾವಿರ ರೂ ಹಂಚಿಕೆ

ಮಂಡ್ಯ : ನಾಳೆ ನಡೆಯಲಿರುವಂತ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸಲಾಗಿದೆ. ಪ್ರತಿ ವೋಟ್ ಗೆ ಮತದಾರರಿಗೆ 2 ಸಾವಿರ ರೂ ಹಂಚಿಕೆಯನ್ನು ಮಾಡಲಾಗುತ್ತಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಮತದಾರರಿಗೆ 2,000 ರೂ ಹಣವನ್ನು ಕವರ್​ನಲ್ಲಿ ಇರಿಸಿ ಮತದಾರರಿಗೆ ಹಂಚಿಕೆ ಮಾಡಲಾಗಿದೆ....

ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಕ್ಷಮೆ ಕೇಳಿದ ನಟ ಜೈಜಗದೀಶ್: ಪ್ರಕರಣ ಸುಖಾಂತ್ಯ

ಮಂಡ್ಯ: ಜಿಲ್ಲೆಯ ಬೆಳ್ಳೂರು ಠಾಣೆಯಲ್ಲಿ ನಟ ಜೈಗದೀಶ್ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ದಾಖಲಿಸಿದ್ದಂತ ಪ್ರಕರಣ ಸಂಬಂಧ, ಇಂದು ವ್ಯಕ್ತಿ ಹಾಗೂ ನಟ ಜೈಜಗದೀಶ್ ನಡುವೆ ಸಂಧಾನ ನಡೆದಿದೆ. ಈ ಹಿನ್ನಲೆಯಲ್ಲಿ ಹಲ್ಲೆ ಪ್ರಕರಣ ಈಗ ಸುಖಾಂತ್ಯಗೊಂಡಿದೆ. ನಟ ಜೈಜಗದೀಶ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಬಸ್ ನಲ್ಲಿ ತೆರಳುತ್ತಿದ್ದಂತ ಜಯರಾಮೇಗೌಡ ಎಂಬುವರು ಬಸ್...

ನಾಳೆ ರಾಜ್ಯದ ಹಲವೆಡೆ ಶಾಲಾ- ಕಾಲೇಜು, ಬ್ಯಾಂಕ್​, ಸರ್ಕಾರಿ ಕಚೇರಿಗಳಿಗೆ ರಜೆ

ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯ ಕೆ ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ಶಿಕ್ಷಕ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೆಲ್ಲುವ ಕುದುರೆ ಹಾಗೂ ಗೆಲ್ಲಿಸುವ ಪಕ್ಷ ಒಂದಾಗಿದೆ....

ಶಿವಮೊಗ್ಗ: ಜೂ.12 ಮತ್ತು 13ರಂದು ವಿದ್ಯುತ್ ವ್ಯತ್ಯಯ, ಸಹಕರಿಸಲು ಮನವಿ

ಶಿವಮೊಗ್ಗ : ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ.ಕೇಬಲ್ ಚಾರ್ಚಿಂಗ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 12 ಮತ್ತು 13 ರಂದು ಬೆಳಿಗ್ಗೆ 09.00 ರಿಂದ ಸಂಜೆ 6.00 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ದಿ: 12/06/2022 ರಂದು ಬ್ಲಡ್...

ರಾಜ್ಯದಲ್ಲಿ ಕೊರೋನಾ, ಜಲಪ್ರಳಯ, ಸಾವು-ನೋವಿನ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ.!

ಬಳ್ಳಾರಿಯಲ್ಲಿ ಕೋಡಿಮಠ ಶ್ರೀಗಳು, ಕೊರೊನಾ ಮಹಮದ್ ಪೈಗಂಬರರ ಕುರಿತಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಎರಡೂ ಘಟನೆಗಳು ಇನ್ನೂ ಮಾರಕವಾಗಲಿವೆ ಎಂದಿದ್ದಾರೆ. ಕೊರೋನಾ ಕುರಿತು ಕೋಡಿಮಠ ಶ್ರೀಗಳು ಮತ್ತೊಂದು ಭವಿಷ್ಯ ನುಡಿದಿದ್ದು. 'ಇನ್ನು ಒಂದೂವರೆ ವರ್ಷದಲ್ಲಿ ಈ ಮಾರಿ ಹೋಗುತ್ತೆ. ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗುತ್ತೆ. ಕೋವಿಡ್ ಗಾಳಿಯ ಮೂಲಕವೂ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img