Friday, July 3, 2026

ರಾಜ್ಯ

ಸಿದ್ದರಾಮಯ್ಯಗೆ ಮಾತನಾಡಲು ಬೇರೆ ವಿಷಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=hggzZ2E3fzg ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು. ನಾಳೆ ಶಾಸಕಾಂಗ ಪಕ್ಷದ...

ಅತ್ಯಾಚಾರ ಪ್ರಕರಣ; ಕೆಎಂಎಫ್ ಇಂಜಿನಿಯರ್ ಅರೆಸ್ಟ್..!

https://youtu.be/Nv0JVcSdeY4 ಬಳ್ಳಾರಿ:ಮದುವೆ ಅಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ದೈಹಿಕ ಸಂಪರ್ಕ ಬೆಳಸಿ, ಕೊನೆಗೆ ಕೈಕೊಟ್ಟು ಇದೀಗ ರೇಪ್ ಕೆಸ್ ಅಡಿಯಲ್ಲಿ ಬಂಧಿತನಾಗಿದ್ದಾನೆ. ಬಳ್ಳಾರಿ ಯ ಕೆಎಂಎಫ್ ನಲ್ಲಿ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ ಅಗಿರುವ ರಾಯಚೂರು ಮೂಲದ ಪಿ.ವೆಂಕಟೇಶ್ ,ಬಳ್ಳಾರಿ ಮೂಲದ ಪ್ರಿಯಾಂಕ ಎಂಬ ಯುವತಿಯ ಚಿಕ್ಕಪ್ಪನ‌ ಮಗಳು ಬೆಂಗಳೂರಿನಲ್ಲಿದ್ದು, ಸಾಪ್ಟ್ ವೇರ್ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದ....

ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು..!

https://youtu.be/895Nw7EFShU ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು. ಸಿಸಿ ಟಿವಿಯಲ್ಲಿ ಸೆರಯಾದ ವೀಡಿಯೋ ನೋಡಿದ್ರೆ ಎಂತವರಿಗೂ ಎದೆ ಝಲ್ ಎನ್ನುತ್ತೆ. ಬೈಕಿನಲ್ಲಿ ಬಂದ ಕದಿಮರು ವೃದ್ದೆಯ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಹೌದು ಇದು ಹೊಸಪೇಟೆ ನಗರದ ಆಕಾಶವಾಣಿಯ ಮದಕರಿ ಶಾಲೆಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ವಾಯು ವಿಹಾರ ಮುಗಿಸಿಕೊಂಡು ಮನೆಗೆ ತೆರಳುತಿದ್ದ ವೃದ್ದ ದಂಪತಿಗಳನ್ನ ಟಾರ್ಗೆಟ್ ಮಾಡಿದ...

ರಾಜ್ಯದ ಗ್ರಾ.ಪಂ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಗೌರವಧನ 7 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ

https://www.youtube.com/watch?v=N07iJZ746Zc ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ...

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಮಾದೇಗೌಡ ಅವರ ಋಣ ತೀರಿಸಲು ಕೈ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ – ನರೇಂದ್ರ ಸ್ವಾಮಿ

https://www.youtube.com/watch?v=-WE1kCUB6wo&t=8s ಕಾವೇರಿ ಹೋರಾಟಕ್ಕಾಗಿ ತನ್ನ ಜೀವನವನ್ನೇ ಪಣವಾಗಿಟ್ಟು ಹೋರಾಡಿದ್ದ ಮಂಡ್ಯ ಜಿಲ್ಲೆಯ ಗಾಂಧಿ ಮಾದೇಗೌಡರ ಋಣ ತೀರಿಸಲು ದಕ್ಷಿಣ ಪಧವಿದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ ಎಂದು ಕೆ ಪಿ ಸಿ ಸಿ ಉಪಾಧ್ಯಕ್ಷ ನರೇಂದ್ರ ಸ್ವಾಮಿ ಬೊಪ್ಪೆ ಗೌಡನಪೂರ (ಬಿ ಜಿ ಪುರ) ಹಾಗೂ ಕಸಬಾ ಹೋಬಳಿ ಪಧವಿದರರ...

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img