Wednesday, July 1, 2026

ರಾಜ್ಯ

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ...

ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ರಿಸಲ್ಟ್: ವೀಕ್ಷಿಸಲು ಹೀಗ್ ಮಾಡಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವರಾದ ಬಿ.ಸಿ. ನಾಗೇಶ್ ಅವರು ನಾಳೆ (ಮೇ 19) ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ  ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು...

ಮಳೆಯಿಂದ‌ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ; ಸಿಎಂ ಜೊತೆ ಚರ್ಚೆ- ಕೆ.ಗೋಪಾಲಯ್ಯ

ಬೆಂಗಳೂರು ; ಮಳೆಯಿಂದ‌ ತೊಂದರೆ ಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 800 ಕ್ಕೂ ಅಧಿಕ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮಹಾಲಕ್ಷ್ಮಿ ಲೇ‌ಔಟ್ ವಿಧಾನಸಭಾ ಕ್ಷೇತ್ರದ...

ಧಾರಾಕಾರ ಮಳೆಗೆ ‘ಕೆರೆ’ಯಾದ ‘ಬೆಂಗಳೂರು’

ಬೆಂಗಳೂರು: ನಿನ್ನೆ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಅನೇಕ ಕಡೆಗಳಲ್ಲಿ ಕೆರೆಯಂತೆ ಆಗಿದೆ. ಅನೇಕ ಏರಿಯಾಗಳು ಸಂಪೂರ್ಣ ಜಲಾವೃತಗೊಂಡು, ಜನರು ಮನೆಯಿಂದ ಹೊರ ಬಾರದಂತೆ ಆಗಿದೆ. ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿತ್ತು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸಂಬಂಧಿಸಿದಂತ ಇಲಾಖೆಗೆ ಸೂಚನೆ ನೀಡಿತ್ತು. ಆದ್ರೇ.. ಆ...

ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 2022-23ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತವನ್ನು ಚುರುಕುಗೊಳಿಸುವುದು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ...

ಶೀಘ್ರವೇ ಕನ್ನಡದಲ್ಲಿಯೇ ಟೆಂಪ್ಲೇಟ್ ಸಿದ್ಧಪಡಿಸಲು ಆದೇಶ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ಕಾರಕ್ಕೆ ಸಂಬಂಧಿಸಿದ ತಂತ್ರಾಂಶಗಳಲ್ಲಿ ಟೆಂಪ್ಲೆಟ್ ಗಳು ಕನ್ನಡ ಭಾಷೆಯಲ್ಲಿಯೇ ಇರಬೇಕೆಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಇ-ಕನ್ನಡ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿ, ಸಮಗ್ರ ಕನ್ನಡ ಜನತೆಯನ್ನು ಒಳಗೊಂಡ ರೀತಿಯಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ...

KSRTCಯಿಂದ ಅಪಘಾತದಲ್ಲಿ ಭಾಗಿಯಾಗಿದ್ದ ಚಾಲನಾ ಸಿಬ್ಬಂದಿಗಳಿಗೆ ಸಮಾಲೋಚನೆ, ಸಂವಾದ ಮತ್ತು ಜಾಗೃತಿ ಕಾರ್ಯಗಾರ

ಬೆಂಗಳೂರು: ಬಸ್ಸುಗಳ ಅಪಘಾತಗಳನ್ನು ನಿಯಂತ್ರಿಸಲು ನಿಗಮದ ಅಪಘಾತದಲ್ಲಿ ಭಾಗಿಯಾದಂತಹ ಚಾಲನಾ ಸಿಬ್ಬಂದಿಗಳೊಂದಿಗೆ ಸಮಾಲೋಚನೆ, ಸಂವಾದ ಮತ್ತು ಜಾಗೃತಿ ಕಾರ್ಯಾಗಾರ ನಡೆಸಲಾಯಿತು. ದಿನಾಂಕ:17.05.2022 ರಂದು ನಿಗಮದ ಕೇಂದ್ರ ಕಛೇರಿಯಲ್ಲಿ ʼಬಸ್ ಅಪಘಾತʼ ನಿಯಂತ್ರಿಸಲು ʼಚಾಲನಾ ಸಿಬ್ಬಂದಿʼಗಳಿಗೆ ಸಮಾಲೋಚನೆ, ಸಂವಾದ ಹಾಗೂ ಜಾಗೃತಿ ಕಾರ್ಯಾಗಾರʼವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಗಾರದಲ್ಲಿ ಸುಮಾರು 35 ಮಂದಿ ಅಪಘಾತದಲ್ಲಿ ಭಾಗಿಯಾದಂತಹ ಚಾಲನಾ ಸಿಬ್ಬಂದಿಗಳು ಭಾಗವಹಿಸಿದ್ದರು. ಈ...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ- ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಮದ್ಯಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ಯ ಮಾರಾಟಗಾರರು ಕಳೆದ ಒಂದೆರಡು ತಿಂಗಳಿನಿAದ ಎದುರಿಸುತ್ತಿರುವ ಇ-ಇಂಡೆಂಟಿಂಗ್...

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ನೇಮಕ

ಬೆಂಗಳೂರು: ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿದೆ. ನಿನ್ನೆಯಷ್ಟೇ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದಂತ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿತ್ತು. ನೂತನ ಸಭಾಪತಿಯಾಗಿ ನೇಮಕಗೊಂಡಂತ ಅವರು, ಇಂದು ವಿಧಾನಸೌಧದದ ಸಭಾಪತಿಗಳ ಕೊಠಡಿಯಲ್ಲಿ ನೂತನ ಹಂಗಾಮಿ ಸಭಾಪತಿಯಾಗಿ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img