Wednesday, July 1, 2026

ರಾಜ್ಯ

ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದ ವತಿಯಿಂದ 2022-23ನೇ ಸಾಲಿನ ಉದ್ಯೋಗಾರಿತ ಮತ್ತು 100% ಉದ್ಯೋಗ ಖಚಿತ ಡಿಪ್ಲೋಲಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ /ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ...

ಮಂಡ್ಯದಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ಪೋಲೀಸರ ಅತಿಥಿಯಾದ ಶಿಕ್ಷಕ

ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಬಿ.ಗಂಗನಹಳ್ಳಿ ಗ್ರಾಮದಲ್ಲಿ ಇಂತಹ ಘಟನೆಯೊಂದು ನಡೆದಿದೆ ಶಾಲಾ ಪ್ರಾರಂಭದ ದಿನವೇ ಶಿಕ್ಷಕನೋರ್ವ ಅಮಾನತು ಆಗಿದ್ದಾನೆ ಬಿ.ಗಂಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ್ ಕಳೆದ ಮಾರ್ಚ್ 31ರಂದು 2ನೇತರಗತಿ ವಿದ್ಯಾರ್ಥಿನಿಯನ್ನು ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಕೈಕಟ್ಟಿ ಲೈಂಗಿಕ...

ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಿಗೆ ಅರ್ಜಿ

ಬಾಗಲಕೋಟೆ: ತಾಲೂಕಿನ ಮುಗಳೊಳ್ಳಿ ತಾಂಡಾ ನಂ.2 ಮತ್ತು ಸೀತಿಮನಿ ತಾಂಡಾದಲ್ಲಿ ಹೊಸದಾಗಿ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಟ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು....

ಯುವಕರ ಸ್ವಸಹಾಯ ಗುಂಪು ರಚಿಸಲು ಆಹ್ವಾನ

ಶಿವಮೊಗ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಯುವಕರ ಸ್ವ-ಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸುವ ಸಲುವಾಗಿ 18-29 ವರ್ಷದೊಳಗಿನ 10 ಯುವಕ/ಯುವತಿಯರನ್ನು ಆಯ್ಕೆ ಮಾಡಲು ಗೂಗಲ್ ಶೀಟ್ ನಮೂನೆಯಲ್ಲಿ ಭರ್ತಿ ಮಾಡಲು ಅವಶ್ಯ ಮಾಹಿತಿಯನ್ನು ಭರ್ತಿ...

ಪಿಎಸ್ಐ ಪರೀಕ್ಷೆ ಅಕ್ರಮ: ಹೆಡ್ ಕಾನ್ಸ್ ಟೇಬಲ್ ಮನೆಯಲ್ಲಿ ಪತ್ತೆಯಾಯ್ತು ಕೋಟಿ ಕೋಟಿ ಹಣ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಬಯಲಾಗಿದೆ. ನೇಮಕಾತಿ ವಿಭಾಗದ ಹೆಡ್ ಕಾನ್ಸ್ ಟೇಬಲ್ ಮನೆಯ ಮೇಲೆ ದಾಳಿ ಮಾಡಿದಂತ ಸಿಐಡಿ ಅಧಿಕಾರಿಗಳಿಗೆ ಕೋಟಿ ಕೋಟಿ ಹಣ ಸಿಕ್ಕಿದೆ. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಆಣತಿಯಂತೆ, ಇದೇ ವಿಭಾಗದಲ್ಲಿದ್ದಂತ ಹೆಡ್ ಕಾನ್ಸ್ ಟೇಬಲ್ ಶ್ರೀಧರ್, ಅಭ್ಯರ್ಥಿಗಳೊಂದಿಗೆ ಡೀಲ್ ಗೆ ಇಳಿದಿದ್ದರು. ಈ ಎಲ್ಲಾ...

BREAKING NEWS: ಫ್ಯಾಟ್ ಸರ್ಜರಿಗೆ ಒಳಗಾದ ವೇಳೆ ಕಿರುತೆರೆ ನಟಿ ಚೇತನಾ ರಾಜ್ ನಿಧನ

ಬೆಂಗಳೂರು: ಹೊಸ ಧಾರವಾಹಿಯಲ್ಲಿ ನಟಿಸೋ ಕಾರಣದಿಂದ ತಮ್ಮ ತೂಕ ಕಡಿಮೆ ಇಳಿಸಿಕೊಳ್ಳಲು, ಕಿರುತೆರೆ ನಟಿ ಚೇತನಾ ರಾಜ್, ಫ್ಯಾಟ್ ಸರ್ಜರಿಗೆ ಒಳಗಾಗಿದ್ದಳು. ಈ ವೇಳೆ ಅವಘಡ ಉಂಟಾಗಿ, ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವಂತ ಖಾಸಗಿ ಆಸ್ಪತ್ರೆಗೆ ಫ್ಯಾಟ್ ಸರ್ಜರಿಗಾಗಿ ಸೀರಿಯಲ್ ನಟಿ ಚೇತನಾ ರಾಜ್ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಶ್ವಾಸಕೋಶದಲ್ಲಿ...

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ- ಮುಖ್ಯಮಂತ್ರಿ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು

ತುಮಕೂರು : ಮಕ್ಕಳು ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ವಿದ್ಯಾದೇವತೆ ಸರಸ್ವತಿಯ ವಾಹನ ಹಂಸದಂತೆ, ಮಕ್ಕಳು ಜ್ಞಾನದ ತೂಕವನ್ನು ಪಡೆದು, ಯಶಸ್ಸಿನ ಎತ್ತರಕ್ಕೆ ಹಾರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು ಹೇಳಿದರು. ಅವರು ಇಂದು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ...

BREAKING NEWS: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವರ್ಗಾವಣೆ, ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರು ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಸಿಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ವರ್ಗಾವಣೆ ಮಾಡಿ, ಪೊಲೀಸ್ ನೇಮಕಾತಿ ವಿಭಾಗದ ಡಿಪಿಯಾಗಿ ನೇಮಕ ಮಾಡಲಾಗಿದೆ. ಅವರ...

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಿವಿಮಾತು

ಮಂಡ್ಯ : ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ...

ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ- ಬಸವರಾಜ ಬೊಮ್ಮಾಯಿ

ತುಮಕೂರು : ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು ತುಮಕೂರಿನ ಪ್ರೆಸ್ ಕ್ಲಬ್ ಇವರಿಗೆ ಹಸ್ತಾಂತರಿಸಿ ಮಾತನಾಡಿ, ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ನಿರ್ವಹಣೆಯ ಹೊಣೆಯನ್ನು...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img