Tuesday, June 30, 2026

ರಾಜ್ಯ

ನಾಳೆ ಜೆಡಿಎಸ್ ನಿಂದ ಚುನಾವಣೆ ರಣಕಹಳೆ -ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು...

ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ.!

ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರಾಗೃಹದ ಹೊರಗೋಡೆ, ಕಚೇರಿ...

ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ – ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ

ಬೆಂಗಳೂರು : ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನ್ನಲಿಂಗ್ ಮತ್ತು ಅಂಡರಗ್ರೌಂಡಿಂಗ್ ಕನ್ಸಟ್ರಕ್ಷನ್ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ' ನಿರ್ಮಾಣ' 2022ಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದ ನಿರ್ಮಾಣ ಕಾರ್ಯಗಳಲ್ಲಿ ನಿರ್ಮಾಣ ಸಂಸ್ಥೆಗಳು...

ಮದುವೆಯಾದ ಮರು ಕ್ಷಣವೇ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾದ ಯುವತಿ.!

ಹಿಜಾಬ್ ಬೇಕೆಂದು ಕೆಲ‌ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ ಇಲ್ಲೊಬ್ಬ ಯುವತಿ ತನ್ನ ಮದುವೆಯಾದ ಮರು ಕ್ಷಣವೇ ಮದುವೆ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಪಾಂಡವಪುರ ತಾಲೂಕಿನ ಲಿಂಗಾಪುರದ ಐಶ್ವರ್ಯಗೆ ಮತ್ತು ಶ್ರೀರಂಗಪಟ್ಟಣದ ಲಕ್ಷ್ಮೀಪುರದ ಅವಿನಾಶ್‌ಗೆ ಮದುವೆ...

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.10ರಂದು ಮತದಾನ, ಅವತ್ತೇ ರಿಸಲ್ಟ್

ನವದೆಹಲಿ: ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳ ಸದಸ್ಯರು ನಿವೃತ್ತಿಯಾಗಲಿದ್ದಾರೆ. ಇಂತಹ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಿದೆ. ದಿನಾಂಕ 30-06-2022ರಂದು ನಿವೃತ್ತಿ ಹೊಂದಲಿರುವಂತ ಕೆ.ಸಿ ರಾಮಮೂರ್ತಿ, ಅಸ್ಕರ್ ಫರ್ನಾಂಡಿಸ್ ( ನಿಧನದಿಂದ ತೆರವಾದ ಸ್ಥಾನ ), ಜೈರಾಂ ರಮೇಶ್ ಹಾಗೂ ನಿರ್ಮಲಾ ಸೀತಾರಾಮನ್ ಸ್ಥಾನಗಳಿಗೆ, ದಿನಾಂಕ 10-06-2022ರಂದು ಚುನಾವಣೆ ನಿಗದಿ...

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ, ಸಚಿವ ಸಂಪುಟ ಸಭೆ ಸಮ್ಮತಿ

ಬೆಂಗಳೂರು: ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿಯವರು ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೆ ತರಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈ ಕಾಯ್ದೆಗೆ ಒಪ್ಪಿಗೆ ಕೂಡ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ...

ಹಿಂದುಳಿದ ವರ್ಗಗಳ ಸಮುದಾಯಕ್ಕೆ ರಾಜಕೀಯ ಮೀಸಲಾತಿಗೆ ಎಲ್ಲಾ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು , ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು...

BREAKING NEWS: 2 ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.13ರಂದು ಮತದಾನ, 15ಕ್ಕೆ ಫಲಿತಾಂಶ

ಬೆಂಗಳೂರು: ದಿನಾಂಕ 04-07-2022ರಂದು ಅವಧಿ ಮುಕ್ತಾಯಗೊಳ್ಳಲಿದ್ದಂತ ಎರಡು ಶಿಕ್ಷಕರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 13-06-2022ರಂದು ಮತದಾನ ನಡೆಯಲಿದ್ದು, ದಿನಾಂಕ 15-06-2022ರಂದು ಮತಏಣಿಕೆ ನಡೆಸಲಾಗುತ್ತಿದೆ. ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ, ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಸವರಾಜ ಹೊರಟ್ಟಿ,...

ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ – ಹೆಚ್ ಡಿ ಕುಮಾರಸ್ವಾಮಿ ಸಂಕಲ್ಪ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಎಲ್ಲ ಕೆರೆಗಳನ್ನು ಅಭಿವೃದ್ಧಿ ಮಾಡಲಾಗುವುದು ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ಗಾಂಧಿನಗರದಲ್ಲಿ ಇಂದು ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರಕಾರ ರಚನೆ...

ಶಿವಮೊಗ್ಗದಲ್ಲಿ ಕಾಮುಕರ ಕೀಚಕ ಕೃತ್ಯ: ವಿವಾಹಿತ ದಲಿತ ಮಹಿಳೆ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗೆ ತೆರಳಿ, ರಾತ್ರಿ ವೇಳೆ ತಮ್ಮೂರಿಗೆ ತೆರಳುತ್ತಿದ್ದಂತ ದಲಿತ ವಿವಾಹಿತೆಯನ್ನು, ನಾಲ್ವರು ಅಡ್ಡಗಟ್ಟಿ, ರಬ್ಬರ್ ತೋಟಕ್ಕೆ ಹೊತ್ತೊಯ್ದು ಬೆತ್ತಲೆಗೊಳಿಸಿ, ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಪತ್ನಿಯನ್ನು, ತೀರ್ಥಹಳ್ಳಿ ಆಸ್ಪತ್ರೆಗೆ ಪತಿ ಕರೆದೊಯ್ದು, ತೋರಿಸಿಕೊಂಡು ತಮ್ಮೂರಿಗೆ ರಾತ್ರಿ ಹಿಂದಿರುಗುತ್ತಿದ್ದರು. ಈ ವೇಳೆ ದಿಢೀರ್ ಅಡ್ಡಬಂದ ನಾಲ್ವರು ಯುವಕರು, ಆಕೆಯ ಪತಿಯ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img