ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅದಕ್ಕೆ ಸಂಬಂಧಿಸಿದಂತೆ ೨೦೦೨ ರಲ್ಲಿ ಕರ್ನಾಟಕದ ಅಂದಿನ ಸರ್ಕಾರ ಒಂದು ಆದೇಶ ಹೊರಡಿಸಿದೆ. ಅದನ್ನು ಸೌಹಾರ್ದಯುತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಜಿಲ್ಲೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆ ಹಾಗೂ ಗಾಯತ್ರಿಪೀಠ ಮಹಾಸಂಸ್ಥಾನದ ಬಳಿ ಮಾಧ್ಯಮದವರೊಂದಿಗೆ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿನ್ನೆ ಜಿಲ್ಲಾಧಿಕಾರಿಗಳ ಸಭೆ ಜರುಗಿತು. ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.
ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ...
ಬೆಂಗಳೂರು : ಕೆಲವರು ಬೇಕಂತಲೇ ಕೃತಕವಾಗಿ ರಸಗೊಬ್ಬರ,ಬಿತ್ತನೆ ಬೀಜಗಳನ್ನು ಕಾಳಸಂತೆಯಲ್ಲಿ ಕಾಯತದಿಟ್ಟು ಮಾರಾಟ ಮಾಡಲು ಕೃತಕವಾಗಿ ರಸಗೊಬ್ಬ,ಬಿತ್ತನೆಬೀಜ ಅಭಾವ ಸೃಷ್ಟಿಸುತ್ತಿದ್ದಾರೆ.ಹೀಗೆ ಕೃತಕವಾಗಿ ಯಾರಾದರೂ ರಸಗೊಬ್ಬರ,ಬಿತ್ತನೆ ಬೀಜ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಸಜಾಲಕ್ಕೆ ರಸಗೊಬ್ಬರ ಬಿತ್ತನೆಬೀಜ...
ಬೆಂಗಳೂರು: ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್, ಇಂದು ಬೆಂಗಳೂರು ವಿವಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಐವರು ಗಂಭೀರ ಗಾಯಗೊಂಡು, 21 ಮಂದಿ ಸಣ್ಣಪುಟ್ಟ ಗಾಯಗಳಾಗಿರೋ ಘಟನೆ ನಡೆದಿದೆ.
ಕಳೆದ ರಾತ್ರಿ ಮಡಿಕೇರಿಯಿಂದ ಹೊರಟಂತ ಕೆ ಎಸ್ ಆರ್ ಟಿ ಸಿ...
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ, ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾ ಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲು ಆರ್ಥಿಕ ಸಾಮಥ್ರ್ಯವುಳ್ಳ ನೋಂದಾಯಿತ ಶೈಕ್ಷಣಿಕ ಸೊಸೈಟಿ,...
ಬೆಂಗಳೂರು: ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು...
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ.
ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವ ಮತ್ತು ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದ್ದು, 150 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅತಿ ಹೆಚ್ಚು ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಕಾರ್ಯಾಲಯ “ಜಗನ್ನಾಥ...
ಬೆಂಗಳೂರು : ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ...
ಬೆಂಗಳೂರು : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ...