Tuesday, June 30, 2026

ರಾಜ್ಯ

ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗದಿಂದ ರಾಜ್ಯಪಾಲರ ಭೇಟಿ, ಪತ್ರಿಕಾ ದಿನಾಚರಣೆಗೆ ಆಹ್ವಾನ

ಬೆಂಗಳೂರು: ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು. ಜುಲೈ 1 ರಂದು ಆಯೋಜಿಸಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಗಮಿಸುವಂತೆ ರಾಜ್ಯಪಾಲರನ್ನು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪತ್ರಕರ್ತರ ಬಗ್ಗೆ ತಮಗೆ ವಿಶೇಷ ಗೌರವವಿದ್ದು, ಕಾರ್ಯಕ್ರಮಕ್ಕೆ ಬರಲು ಪ್ರಯತ್ನ ಮಾಡುವುದಾಗಿ...

BREAKING NEWS: ರಾಜ್ಯ ಸರ್ಕಾರದಿಂದ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ನೋಟಿಫಿಕೇಷನ್ ಹೊರಡಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿ, ಅವರನ್ನು ಇನ್ಫಾಸ್ಟ್ರಕ್ಟರ್ ಡೆವಲಪ್ಮೆಂಟ್ ಡಿಫಾರ್ಟೆಮೆಂಟ್ ಮುಖ್ಯ ಕಾರ್ಯದರ್ಶಿಯನ್ನಾಗಿ...

ಸಚಿವ ಅಶ್ವತ್ಥನಾರಾಯಣ ಭ್ರಷ್ಟಾಚಾರಕ್ಕೇ ವಿಶ್ವಮಾನವ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು:ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಮುಂದಾಗಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ‘ಭ್ರಷ್ಟಾಚಾರಕ್ಕೇ ವಿಶ್ವಮಾನವ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಶ್ವಥ್ ನಾರಾಯಣ್ ಅವರು, ತಾನು ವಿಶ್ವ ಮಾನವ, ಒಕ್ಕಲಿಗ ಎಂದು ಹೇಳಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದಾಗ...

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತಿಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪಗಳು ಮುಂದುವರೆದಿವೆ. ಈ ಸಂದರ್ಭದಲ್ಲಿ ಸಿಐಡಿ ಅಧಿಕಾರಿಗಳು ತಮ್ಮ ಕೆಲಸ ಚುರುಕುಗೊಳಿಸಿದ್ದಾರೆ. ಇಂದು ಮತ್ತಿಬ್ಬರು ಆರೋಪಿಗಳನ್ನು, ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಓಎಂಆರ್ ಶೀಟ್ ಅನ್ನು ತಿದ್ದುಪಡಿ ಮಾಡಿದ್ದು ದೃಢಪಟ್ಟ ಕಾರಣ, ಇಂದು ಮತ್ತಿಬ್ಬರನ್ನು ಸಿಐಡಿ...

ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಕಾಂಗ್ರೆಸ್ ಆರೋಪದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಯಾರ ಬಳಿ ಯಾವುದೇ ಆಧಾರ, ಸಾಕ್ಷಿ ಇದ್ದರೂ ತಂದು ಕೊಡಲಿ. ಡಾ.ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್‌ನವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ‌. ಕಾಂಗ್ರೆಸ್‌ನವರು ಹಿಟ್ ಅಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು,...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು 15 ದಿನಗಳಲ್ಲಿ ಗುಂಡಿ ತೋಡಿ ಮುಚ್ಚಿ ಹಾಕುತ್ತಾರೆ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು 15 ದಿನಗಳಲ್ಲಿ ಗುಂಡಿ ತೋಡಿ ಮುಚ್ಚಿ ಹಾಕುತ್ತಾರೆ. ಪೊಲೀಸ್ ಹಗರಣವನ್ನು ಮುಚ್ಚಿ ಹಾಕುತ್ತಾರೆ. ಕಾಂಗ್ರೆಸ್ ಅವಧಿಯಲ್ಲಿ ಪಿಯುಸಿ ಪೇಪರ್ ಲೀಕ್ ಆಗಿತ್ತು. ಅಗ ಶಿವಕುಮಾರ್ ಎಂಬುವನನ್ನ ಬಂಧಿಸಿದ್ದರು. ಈಗ ಅವನು ಹೊರಗಡೆ ಇದ್ದಾನೆ. ಡ್ರಗ್ಸ್ ಕೇಸ್ ಸಂಬಂಧ ಮಾಜಿ ಸಿಎಂ ಒಬ್ಬರು ಇದ್ದಾರೆ ಅಂತ ಹೇಳಿದ್ರು. ಆಗ...

ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ-ಕಾಂಗ್ರೆಸ್ ನಡುವೆ ನೋಟಿಸ್ ಸಂಘರ್ಷ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೋಟಿಸ್ ಸಂಘರ್ಷ ಶುರುವಾಗಿದೆ. ಪಿಎಸ್ಐ ಅಕ್ರಮ ನೇಮಕ ಸಂಬಂಧ ತಂತ್ರ- ಪ್ರತಿತಂತ್ರದಲ್ಲಿ ತೊಡಗಿರುವ ಕಾಂಗ್ರೆಸ್, ಬಿಜೆಪಿ ಪಕ್ಷದ ನಾಯಕರು ತೊಡಗಿದ್ದಾರೆ. ರಾಜಕೀಯ ಲಾಭ, ನಷ್ಟದ ಲೆಕ್ಕಾಚಾರದಲ್ಲಿ ಪರಸ್ಪರ ದಾಳ ಉರುಳಿಸುತ್ತಿರುವ ಉಭಯ ಪಕ್ಷಗಳು, ನೋಟಿಸ್ ಜಾರಿ ವಿಚಾರವನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ. ಪಿಎಸ್ಐ ನೇಮಕಾತಿ...

BREAKING NEWS: PSI ನೇಮಕಾತಿ ಅಕ್ರಮ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ಮತ್ತೊಂದು ನೋಟಿಸ್

ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿ ಪೊಲೀಸರು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಂಬಂಧ ತಮ್ಮ ಬಳಿಯಲ್ಲಿರುವಂತ ದಾಖಲೆಗಳನ್ನು ಸಲ್ಲಿಸುವಂತೆ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿತ್ತು. 2ನೇ ನೋಟಿಸ್ ಗೆ ಲಿಖಿತ ಉತ್ತರ ನೀಡಿದ್ದರು. ಆದ್ರೇ.. ಇದರಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಎಂಬುದಾಗಿ ಸಿಐಡಿ ಪೊಲೀಸರು ಈಗ ಮತ್ತೊಂದು ನೋಟಿಸ್ ಜಾರಿಗೊಳಿಸಿ, ದಾಖಲೆ...

ಹಾವೇರಿ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆ ಘೋಷಣೆ

ಹಾವೇರಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ. ಬ್ಯಾಡಗಿ ತಾಲೂಕಿನ 12-ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಬೆಳಕಚೇರಿ, ಹಿರೇಕೆರೂರು ತಾಲೂಕಿನ 13-ಬೆಟಕೇರೂರ ಗ್ರಾಮ ಪಂಚಾಯತಿಯ ಬೆಟಕೇರೂರ-2 ಹಾಗೂ 5-ಚಿಕ್ಕೇರೂರ ಗ್ರಾಮ ಪಂಚಾಯತಿಯ ಚಿಕ್ಕೇರೂರು-6,...

ಗ್ರಾ.ಪಂ ಗಳಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ ಆಯೋಜಿಸಿ- ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು : ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೊ- ಖೋ , ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ ಪ್ರಾಯೋಜಕತ್ವದಲ್ಲಿ ಆಯೋಜಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img