Tuesday, June 30, 2026

ರಾಜ್ಯ

2-3 ದಿನಗಳಲ್ಲಿ ಸಂಪುಟ ವಿಸ್ತರಣೆ ನಿಚ್ಚಿತ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ನಾ ಇನ್ನೂ ಅಮಿತ್ ಶಾರನ್ನ ಭೇಟಿ ಆಗಿಲ್ಲ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆ 2-3 ದಿನಗಳಲ್ಲಿ ನಿಚ್ಚಿತವಾಗಿ ಆಗುವ ವಿಶ್ವಾಸ ಇದೆ. ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡೇ ರಾಜ್ಯಕ್ಕೆ ಅಮಿತ್ ಶಾ ಬಂದಿದ್ದಾರೆ ಅನ್ಕೊಂಡಿದ್ದೇನೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು...

ಉಚಿತ ಟ್ರಾವೆಲ್ & ಟುರಿಸ್ಟ ಗೈಡ್ ತರಬೇತಿಗೆ ಅರ್ಜಿ

ಬಾಗಲಕೋಟೆ: ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿಯಲ್ಲಿ ನಡೆಯುವ 10 ದಿನಗಳ ಉಚಿತ ಟ್ರಾವೆಲ್ & ಟುರಿಸ್ಟ ಗೈಡ್ ತರಬೇತಿಗೆ 18 ರಿಂದ 45 ವರ್ಷ ವಯೋಮಾನದ ಯುವಕರಿಗೆ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊನಂ., ವಿದ್ಯಾರ್ಹತೆ, ತರಬೇತಿಯ...

BREAKING: ಜೆಡಿಎಸ್ ತೊರೆದಿದ್ದ ಸಭಾಪತಿ ಬಸವರಾಜ ಹೊರಟ್ಟಿ, ಬಿಜೆಪಿ ಪಕ್ಷ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿ ಪಕ್ಷ...

ಮೇ.20ರಂದು ‘ಆನೇಕಲ್ ವಾರ್ಡ್’ಗಳ ಉಪ ಚುನಾವಣೆ

ಬೆಂಗಳೂರು ನಗರ ಜಿಲ್ಲೆ : ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಆನೇಕಲ್ ಪುರಸಭೆಯ ವಾರ್ಡ್ ಸಂಖ್ಯೆ 14, 16, 17 ರಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ರವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕರ್ನಾಟಕ...

ಪಿಎಸ್ಐ ನೇಮಕಾತಿ ಅಕ್ರಮ: ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ನಾನು ಆ ಸಚಿವರ ಬಗ್ಗೆ ಮಾತನಾಡ್ತೀನಿ ಅಂತ ನನಗೂ ಕಾಲ್ ಬರುತ್ತಿವೆ. ಅಣ್ಣ ಅವರ ಬಗ್ಗೆ ಮಾತನಾಡಬೇಡಿ ಅವರು ಈ ಬಾರಿ ಸಿಎಂ ಆಗಿ ಬಿಡ್ತಾರೆ ಅವರ ಬಗ್ಗೆ ಮಾತನಾಡಿ ತೊಂದರೆ ಮಾಡಬೇಡಿ ಅಂತ ಯಾರ್ಯಾರೋ ಕಾಲ್ ಮಾಡಿದ್ದರು. ಮಂಡ್ಯದಿಂದ ಒಬ್ಬರು ಅಧ್ಯಕ್ಷರು ಕಾಲ್ ಮಾಡಿದ್ದರು, ಅವರು ಸಿಎಂ ರೇಸ್ ನಲ್ಲಿ ಇದ್ದಾರೆ...

ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಕೈಹಾಕಿದ ಸಿಎಂ, ಸಚಿವರು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಈಗ ಇರುವಾಗಲೇ, ಈಗಿನಿಂದಲೇ ಮತಬೇಟೆ ಆರಂಭಿಸಿದ್ರಾ ಸಿಎಂ ಬೊಮ್ಮಾಯಿ, ಸಚಿವರು ಎನ್ನಲಾಗುತ್ತಿದೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಸಿಎಂ, ಸಚಿವರು ಕೈ ಹಾಕಿದ್ರಾ ಎನ್ನುವ ಕುತೂಹಲ ಹುಟ್ಟು ಹಾಕಿದೆ. ಅದರಲ್ಲೂ ಮಠಗಳಿಗೆ ಅನುದಾನ ನೀಡುವ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹಿಂದುಳಿದ, ದಲಿತ...

BREAKING NEWS: ಪಿಎಸ್ಐ ಪರೀಕ್ಷೆ ಅಕ್ರಮ: ಸಿಐಡಿ ಮುಂದೆ ಜ್ಞಾನ ಜ್ಯೋತಿ ಶಾಲೆ ಹೆಡ್ ಮಾಸ್ಟರ್ ಶರಣು

ಕಲಬುರ್ಗಿ: ಜಿಲ್ಲೆಯ ಜ್ಞಾನಜ್ಯೋತಿ ಶಾಲೆಯ ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದಂತ ಅಕ್ರಮದ ಜಾಲ ದಿನ ದಿನಕ್ಕೂ ವ್ಯಾಪಿಸುತ್ತಿದೆ. ಆರೋಪಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ನಡುವೆ, ಇಂದು ಪರೀಕ್ಷಾ ಕೇಂದ್ರದ ಹೆಡ್ ಮಾಸ್ಟರ್ ಕಾಶಿನಾಥ್  ಸಿಐಡಿ ಮುಂದೆ ಶರಣಾಗಿದ್ದಾರೆ. ಸಿಐಡಿ ಪೊಲೀಸರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿನ ಪ್ರಕರಣ ಕುರಿತಂತೆ ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿಐಡಿ ತನಿಖೆಗೆ...

ಅವಧಿ ಮುಕ್ತಾಯವಾದ ಗ್ರಾಮ ಪಂಚಾಯ್ತಿಗಳಿಗೆ ಮೇ.20ರಂದು ಚುನಾವಣೆ, ಮೇ.21ರಂದು ಫಲಿತಾಂಶ

ಹಾವೇರಿ: ರಾಜ್ಯ ಚುನಾವಣಾ ಆಯೋಗವು ಏಪ್ರಿಲ್ 2022 ರಿಂದ ಜುಲೈ -2022ರ ಅವಧಿಗೆ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾದ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ, ಹಿರೇಕೆರೂರು ತಾಲೂಕಿನ ಬೆಟಕೇರೂರ ಗಾ.ಪಂ....

ಪಿಎಸ್ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಓಎಂಆರ್ ತಿದ್ದುಪಡಿ ಮಾಡಿದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಿಐಡಿಯಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದಂತ ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿತ್ತು. ಏಪ್ರಿಲ್ 20, 21 ಮತ್ತು 22ರಂದು 172 ಮಂದಿ ಅಭ್ಯರ್ಥಿಗಳ ಓಎಂಆರ್ ಕಾರ್ಬನ್ ಪ್ರತಿಯನ್ನು ಪರಿಶೀಲನೆ ನಡೆಸಿತ್ತು. ವಿಚಾರಣೆಯ...

ಇಂದಿನಿಂದ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೇ ದಂಡ ಫಿಕ್ಸ್

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರೋ ಕೋವಿಡ್ ನಿಯಂತ್ರಣಕ್ಕಾಗಿ, ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ. ಈ ನಿಯಮವನ್ನು ಇಂದಿನಿಂದ ಕಡ್ಡಾಯಗೊಳಿಸಲಾಗುತ್ತಿದೆ. ಒಂದು ವೇಳೆ ಮಾಸ್ಕ್ ಇಲ್ಲದೇ ಹೊರಗೆ ಓಡಾಡಿದ್ರೇ.. ದಂಡ ಫಿಕ್ಸ್ ಆಗಿದೆ. ಹೌದು.. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗುತ್ತಿದೆ. ಮಾಸ್ಕ್ ಇಲ್ಲದೇ ಹೊರಗೆ ಓಡಾಡೋರಿಗೆ ಬಿಬಿಎಂಪಿಯ ಮಾರ್ಷಲ್, ಪೊಲೀಸರು ರೂ.250...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img