Thursday, May 7, 2026

ರಾಜ್ಯ

ಪ್ರತಾಪ್ V/S ಪ್ರಿಯಾಂಕ್ “ಅರ್ಹತೆ” ವಾರ್

ರಾಜ್ಯ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಟಾಕ್‌ವಾರ್‌ ವೈಯಕ್ತಿಯ ಮಟ್ಟಕ್ಕೆ ಇಳಿದಿದೆ. ಅರ್ಹತೆ ಮೀರಿದ ಐಟಿ, ಬಿಟಿ ಖಾತೆಯನ್ನು ಪ್ರಿಯಾಂಕ್‌ ಖರ್ಗೆ ನೀಡಲಾಗಿದೆ. ಅವರ ಅಪ್ಪನನ್ನ ಮೆಚ್ಚಿಸಲು 2 ಖಾತೆಗಳನ್ನು ಕೊಟ್ಟಿದ್ದಾರೆ. ಭೀಮ್‌ ಆರ್ಮಿ ಮಾಡುವ ಅರ್ಹತೆ ಇದೆಯಾ? ಎಂದು ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ರು....

CM ಸಿದ್ದು ದೆಹಲಿ ಪ್ರವಾಸದ ಗುಟ್ಟೇನು?

ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್‌ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್‌ 14ರಂದು ಪ್ರಕಟವಾಗಲಿದೆ. ಅದಾದ...

ಇನ್ನೂ 1 ವಾರ ಜಲಗಂಡಾಂತರ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ...

ಒಟ್ಟಿಗೆ ಸ್ನಾನಕ್ಕೆ ಹೋದ ಅಕ್ಕ-ತಂಗಿ ದಾರುಣ ಸಾವು

ಗ್ಯಾಸ್‌ ಗೀಸರ್‌ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...

MDCC ಬ್ಯಾಂಕ್‌ ಅಖಾಡಕ್ಕೆ ಸಚಿನ್ ಚಲುವರಾಯಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಹಿಂದೆ ಹೆಚ್‌.ಡಿ ಕುಮಾರಸ್ವಾಮಿ ಪುತ್ರ...

ಮತ್ತೊಂದು ದಾಖಲೆ ಬರೆದ KRS ಜಲಾಶಯ!

ಪ್ರತಿ ವರ್ಷ ಕಾವೇರಿ ನೀರು ಬಿಡುವ ವಿವಾದದಿಂದ ಸುದ್ದಿಯಲ್ಲಿರೋ ಕೆಆರ್‌ಎಸ್‌ ಅಣೆಕಟ್ಟು, ಈ ಬಾರಿ ಬೇರೆಯದ್ದೇ ಕಾರಣಕ್ಕೆ ದಾಖಲೆ ನಿರ್ಮಿಸಿದೆ. ಕಳೆದ ಹಲವಾರು ವರ್ಷಗಳಿಂದ ಸರಿಯಾದ ಅವಧಿಯಲ್ಲಿ ಭರ್ತಿಯಾಗದ ಕೆಆರ್‌ಎಸ್‌, ಈ ವರ್ಷ ಮಳೆಯ ಕೃಪೆಯಿಂದ ಒಂದೇ ಸಾಲಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಭರ್ತಿಯಾಗಿ ಹೊಸ ಇತಿಹಾಸ ನಿರ್ಮಿಸಿದೆ. ಸಾಧಾರಣವಾಗಿ ಜುಲೈ ಅಥವಾ ಆಗಸ್ಟ್‌ನಲ್ಲಿ ತುಂಬೋ...

ಪತ್ನಿಯನ್ನು ಕೊಂದಿದ್ದಕ್ಕೆ ಪಾಪ ಪ್ರಜ್ಞೆ – 15 ದೇವಸ್ಥಾನ ಸುತ್ತಿದ್ದ ಮಹೇಂದ್ರ ರೆಡ್ಡಿ

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಗೆ ಅನಾರೋಗ್ಯ, ವೈಯಕ್ತಿಕ ಜೀವನದಲ್ಲಿ ಅಶಾಂತಿ, ದಿನನಿತ್ಯದ ಪ್ರಶ್ನೆಗಳು ಹಾಗೂ ಒತ್ತಡದಿಂದ ಬೇಸತ್ತ, ಕೊನೆಗೂ ಪತ್ನಿಯನ್ನೇ ಕೊಂದಿದ್ದಾನೆ ಡಾ. ಮಹೇಂದ್ರ ರೆಡ್ಡಿ. ಪೊಲೀಸರ ಮುಂದೆ ಬಾಯ್ಬಿಟ್ಟಿರುವ ಆತನ ಹೇಳಿಕೆ ಈಗ ಹೊಸ ಆಘಾತ ಮೂಡಿಸಿದೆ. ಪತ್ನಿ ಡಾ. ಕೃತಿಕಾ ರೆಡ್ಡಿಯನ್ನು ಹತ್ಯೆ ಮಾಡಿದ ನಂತರ ತೀವ್ರ ಪಾಪಪ್ರಜ್ಞೆಯಿಂದ ಬಳಲಿದ ಆತ,...

19 ಜೀವ ಉಳಿಸಿದ 2 ತಿಂಗಳ ಮಗುವಿನ ತಂದೆ – ರಿಯಲ್‌ ಲೈಫ್‌ ಹೀರೋ!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ ಬೆಂಕಿಗಾಹುತಿಯಾದ ದುರಂತದಲ್ಲಿ, ಒಬ್ಬ ತಂದೆಯ ಧೈರ್ಯದಿಂದ 19 ಜೀವಗಳು ಉಳಿದಿವೆ. ಕೇವಲ ಎರಡು ತಿಂಗಳ ಮಗುವಿನ ತಂದೆಯಾಗಿರುವ ಈ ವ್ಯಕ್ತಿ ಆತಂಕದ ಕ್ಷಣದಲ್ಲಿ ತೋರಿದ ಸಾಹಸದಿಂದ ನಿಜವಾದ ರಿಯಲ್ ಲೈಫ್ ಹೀರೋ ಆಗಿದ್ದಾರೆ. ಬೆಂಕಿ ಬಸ್‌ನ ಇಡೀ ಭಾಗವನ್ನು ಆವರಿಸುತ್ತಿದ್ದಾಗ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೊದಲು...

ಈ ಪ್ರಯಾಣಿಕನ ಮಾತು ಕೇಳಿದ್ರೆ ಸಾವು ಕಣ್ಮುಂದೆ ಬರುತ್ತೆ!

ಹೈದರಾಬಾದ್‌ ನಿಂದ  ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ ಬಸ್‌ ನಿಂದ ಬಚಾವ್‌ ಆಗಿ ಬಂದ ಪ್ರಯಾಣಿಕ ತನ್ನ ಪರಿಸ್ಥಿತಿ ಹೇಗಾಗಿತ್ತು. ಹೇಗೆ ಬಚಾವ್‌ ಆದ್ವಿ ಅನ್ನೋದನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇವರ ಮಾತುಗಳು ಎಂತವರಿಗೂ ಸಾವನ್ನು...

ಚಿತ್ತಾಪುರದಲ್ಲಿ ಪಥಸಂಚಲನ ಗದ್ದಲ : ದಲಿತ ಪ್ಯಾಂಥರ್ಸ್ ಮೈದಾನಕ್ಕೆ!

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನಿರ್ದೇಶನದಂತೆ ನವೆಂಬರ್‌ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್‌ಎಸ್‌ಎಸ್‌ ಸಂಸ್ಥೆಯು ಕಲಬುರಗಿ ಜಿಲ್ಲಾಡಳಿತ ಮತ್ತು ಚಿತ್ತಾಪುರ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಈ ಮಧ್ಯೆ, ಭೀಮ್‌ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್‌ ಸಂಘಟನೆಗಳೂ ಸಹ ಅದೇ ದಿನ ಹಾಗೂ ಅದೇ ಸಮಯದಲ್ಲಿ ಮೆರವಣಿಗೆ ನಡೆಸಲು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img