Saturday, June 27, 2026

ರಾಜ್ಯ

ಸಿದ್ದರಾಮಯ್ಯಗೆ ಹ್ಯೂಬ್ಲೆಟ್ ವಾಚ್ ಕೊಟ್ಟಿದ್ದವರು ಯಾರು? ಅದು ಅಸಲಿಮಾಲ ಅಥವಾ ಕಳ್ಳಮಾಲ? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಆಗಿದ್ದಾಗ ಕೈಗೆ ಕಟ್ಟಿಕೊಂಡು ಮೆರೆದ ಹ್ಯೂಬ್ಲೆಟ್ ವಾಚ್ ಅನ್ನು ತಂದು ಕೊಟ್ಟವರು ಯಾರು? ಅದು ನಿಮ್ಮ ಕೈ ಸೇರಿದ್ದು ಹೇಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಹಾಸನದಲ್ಲಿ ಸೋಮವಾರ ಮಾಜಿ ಪ್ರಧಾನಿ ದೇವೇಗೌಡರು, ಜೆಡಿಎಸ್ ಪಕ್ಷ ಹಾಗೂ ತಮ್ಮ ಬಗ್ಗೆ ಟೀಕೆ ಮಾಡಿರುವ ಸಿದ್ಧರಾಮಯ್ಯ...

ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಹುಬ್ಬಳ್ಳಿ ಗಲಾಟೆ ಪ್ರಕರಣ, ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಇಂದು ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ತಮ್ಮ ಆರ್.ಟಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ. ತನಿಖೆಯಾಗುತ್ತಿದೆ. ಇದರ ಹಿಂದೆ ಯಾರ್ ಇದ್ದಾರೆ, ಯಾವ ನಾಯಕರು ಇದ್ದಾರೆ, ಎಲ್ಲರದ್ದು ತನಿಖೆಯಾಗಿ,...

ರೈತರೇ ಗಮನಿಸಿ: ಇನ್ಮುಂದೆ ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಸೇರಿ ಇತರೆ ದಾಖಲೆಗಳು ಆನ್ ಲೈನ್ ನಲ್ಲೇ ಲಭ್ಯ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲಕಾರಿಯಾಗುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದೀಗ 11E, ಫೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರ ನಕ್ಷೆಗಳ ಮುದ್ರಣ ಮತ್ತು ನಾಗರಿಕರ ಅರ್ಜಿಗಳ ಸ್ಥಿತಿ ಆನ್ ಲೈನ್ ಮೂಲಕವೇ ನಡೆಯುವಂತ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಹೌದು.. ರೈತರಿಗೆ 11ಇ, ಪೋಡಿ, ಹದ್ದುಬಸ್ತ್ ಸೇರಿದಂತೆ ಇತರೆ ದಾಖಲೆಗಳಿಗಾಗಿ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣ: ಡಿಕೆಶಿ, ಸಿದ್ದು ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ FIR ದಾಖಲು

ಬೆಂಗಳೂರು: ಕೆ.ಎಸ್ ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದಂತ ಸಿಎಂ ಮನೆ ಮುತ್ತಿಗೆ ಪ್ರಕರಣದಲ್ಲಿ, ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು.. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಪಕ್ಷ ನಾಯಕ...

ಮಂಗಳೂರಿನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು, ಐವರ ಸ್ಥಿತಿ ಗಂಭೀರ

ಮಂಗಳೂರು: ವಿಶೇಷ ಆರ್ಥಿಕ ವಲಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ, ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿ ತಲುಪಿರೋ ಘಟನೆ ನಡೆದಿದೆ. ಮಂಗಳೂರಿನ ಎಸ್ ಇ ಝಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ವೇಳೆ ಕಾರ್ಮಿಕರನೊಬ್ಬ ತ್ಯಾಜ್ಯ ಘಟಕ ಶುಚಿಗೊಳಿಸೋ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನ ರಕ್ಷಣೆಗಾಗಿ 8...

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ – ಎಂ.ಜಿ.ಮಹೇಶ್

ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು...

ಪೋಸ್ಟ್ ಮಾಡಿದ ತಿಳಿಗೇಡಿ ಯುವಕನಿಗೆ ಕುಮ್ಮಕ್ಕು ಕೊಟ್ಟವರು ಯಾರು? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ನಡೆದಿರುವ ಗಲಾಟೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಡೀ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಅಧಿಕಾರ ವಹಿಸಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ...

ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯನಗರ : ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ ಕುರಿತು ಅವರು ಇಂದು ಭಾ.ಜ.ಪ.ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗುಳ್ಳುವ ಮುನ್ನ ಮಾಧ್ಯಮದವರಿಗೆ...

PSI ನೇಮಕಾತಿ ಅಕ್ರಮ ಪ್ರಕರಣ: ಸರಿಯಾಗಿ ತನಿಖೆ ಮಾಡಿದರೆ ಈ ಸರ್ಕಾರದ 3-4 ವಿಕೆಟ್ ಔಟ್ – ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಿಂದಾಗಿ ಯುವಕರ ಕನಸನ್ನು ಸರ್ಕಾರ ನುಚ್ಚು ನೂರು ಮಾಡುವಂತ ಕೆಲಸ ಮಾಡಿದೆ. 545ರಲ್ಲಿ 300 ಮಂದಿ ಅಕ್ರಮ ಆಯ್ಕೆ ಆಗಿದ್ದು, ಪ್ರತಿ ಅಭ್ಯರ್ಥಿಯಿಂದ ಕನಿಷ್ಠ 70-80 ಲಕ್ಷ ಪಡೆದಿದ್ದು, ಅಲ್ಲಿಗೆ 210 ಕೋಟಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...

ಜಲಧಾರೆ ಕುಮಾರಸ್ವಾಮಿಯವರ ಕಲ್ಪನೆಯ ಕೂಸು – ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅನೇಕ ಯೋಜನೆ ಮಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು ಅಂತ ಅನೇಕ ಕಾರ್ಯಕ್ರಮ ಸಿದ್ಧಪಡಿಸಿಕೊಂಡಿದ್ದಾರೆ. ನಿನ್ನೆ ಜಲಧಾರೆ ಕಾರ್ಯಕ್ರಮ ಪ್ರಾರಂಭ ಮಾಡಿದ್ದಾರೆ. ಜಲಧಾರೆ ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮವಾಗಿದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img