Saturday, June 27, 2026

ರಾಜ್ಯ

ನಾಳೆಯಿಂದ ಜನತಾ ಜಲಧಾರೆ ಆರಂಭ, ಒಟ್ಟು 94 ಕಡೆ ಜಲ ಸಂಗ್ರಹ- ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ನಾಳೆಯಿಂದ (ಏಪ್ರಿಲ್ 16) ಚಾಲನೆ ಸಿಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಹದಿನೈದು ಗಂಗಾ ರಥಗಳು ನಿಗಧಿತ ಸ್ಥಳಗಳನ್ನು...

ಗಣಪತಿ ಪೂಜೆ ವೇಳೆ ಸಿಕ್ಕೇ ಬಿಡ್ತು ರಾಜೀನಾಮೆಗೆ ನೀಡಲು ಹೊರಟ ಈಶ್ವರಪ್ಪಗೆ ಶುಭ ಸೂಚನೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋ ಮುನ್ನಾ, ಇಂದು ಸಚಿವ ಈಶ್ವರಪ್ಪ ದೇವಸ್ಥಾನಗಳಿಗೆ ತೆರಳಿ, ದೇವರಿಗೆ ಪೂಜೆ ಸಲ್ಲಿಸಿದರು. ತಮ್ಮ ಮನೆದೇವರು ಅಲ್ಲದೇ, ನಗರದ ಗಣಪತಿ ದೇವಸ್ಥಾನಕ್ಕೂ ತೆರಳಿ ಪೂಜೆ ನೆರವೇರಿಸಿದರು. ಈ ವೇಳೆ ಅವರಿಗೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿ, ಮತ್ತೆ ಸಚಿವರಾಗೋ ಮುನ್ಸೂಚನೆ, ಶುಭ ಸೂಚನೆಯೊಂದು...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ – ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದಾಗಿ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಕೋಟಿ ಪರಿಹಾರ ಘೋಷಿಸಬೇಕು. ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು ಎಂಬುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂತೋಷ್ ಪಾಟೀಲ್ ಮಾಡಿರುವ ಕೆಲಸ ಕಾಮಗಾರಿ ಬಿಲ್ ಕ್ಲಿಯರ್ ಮಾಡ್ಬೇಕು. ನಾವು ನಾಳೆಯಿಂದ ಐದು...

ಈಶ್ವರಪ್ಪ ರಕ್ಷಣೆಗೆ ನಿಂತು ಸಿಎಂ ಬಹುದೊಡ್ಡ ಅಪರಾಧ ಮಾಡ್ತಾ ಇದ್ದಾರೆ – ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು: 'ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳಂಕಿತರ ರಕ್ಷಣೆಗೆ ಮುಂದಾಗಿದ್ದಾರೆ. ಆ ಮೂಲಕ ಅವರು ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ...

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. https://twitter.com/BZZameerAhmedK/status/1514837429529706500?t=yk4AfwgWck6jnriLOOGRJw&s=19 ಇಂದು ಸರಣಿ ಟ್ವಿಟ್ ನಲ್ಲಿ ಅವರು,  ಕೆ.ಎಸ್ ಈಶ್ವರಪ್ಪ ಅವರಿಂದ...

ಸೂಕ್ತ ರೀತಿಯಲ್ಲಿ ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು...

ರಾಯಚೂರು: ಅಕ್ರಮ ಮರಳು ಸಾಗಣೆ ಲಾರಿ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು

ರಾಯಚೂರು: ಬಿಸಿಲನಾಡು ನಾಡು ಎಂದು ಹೆಸರು ಪಡೆದ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲದೆ ನಡೆಯುತ್ತಿದೆ. ಆದ್ರೆ ಇದು ಅಧಿಕಾರಿಗಳ ಗಮನಕ್ಕೆ ಇದ್ದರೂ ಮೌನಕ್ಕೆ ಶರಣಾಗಿದ್ದಾರೆ. ಆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಇಂದು ಓರ್ವ ಯುವಕನನ್ನು ಬಲಿ ಪಡೆದಿದೆ. ಎಲ್ಲಿ ಅಂತ ಮುಂದೆ ಸುದ್ದಿ ಓದಿ.. ಹೆಣದ ಮುಂದೆ ಆಳುತ್ತ ಕುಳಿತ ಕುಟುಂಬಸ್ಥರು,...

‘ಹೈಕಮಾಂಡ್’ನಿಂದ ಈಶ್ವರಪ್ಪ ರಾಜೀನಾಮೆಗೆ ಯಾವುದೇ ಒತ್ತಡ ಇರಲಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದು ಎಂಬುದಾಗಿ ತುಂಬಾ ಯೋಚನೆ ಮಾಡಿ ಈಶ್ವರಪ್ಪ ಸಚಿವಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರ ರಾಜೀನಾಮೆಗೆ ಹೈಕಮಾಂಡ್ ನಿಂದ ಯಾವುದೇ ಒತ್ತಡ ಇರಲಿಲ್ಲ ಎಂಬುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ...

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ: ಮೂರು ದಿನಗಳ ಬಳಿಕ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಕೊನೆಗೂ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಡಕ್ಕೆ ಮಣಿದಿದ್ದಾರೆ. ಈ ಮೂಲಕ ಮೂರು ದಿನಗಳ ಬಳಿಕ ಪಟ್ಟು ಸಡಿಲಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೌದು.. ಕಳೆದ ಮೂರು ದಿನಗಳಿಂದ ರಾಜೀನಾಮೆ ನೀಡದೆ ದೂರ ಉಳಿದಿದ್ದ ಕೆಎಸ್ ಈಶ್ವರಪ್ಪ ಅವರ ನಡೆಯಿಂದ, ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿತ್ತು. ಅಲ್ಲದೇ ವಿಪಕ್ಷ ಕಾಂಗ್ರೆಸ್...

ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ʼನಿಂದ ದಲಿತ ಸಿಎಂ ಮಾಡುವೆ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಮಳವಳ್ಳಿ: ಜೆಡಿಎಸ್‌ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ಇಂದು ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; “ಹಿಂದೆ ನಮ್ಮ ಪಕ್ಷ ಹಾಸನ ಜಿಲ್ಲಾ ಪಂಚಾಯಿತಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಿತ್ತು. ಆಮೇಲೆ ಅನೇಕ ದಲಿತ ನಾಯಕರು ಪಕ್ಷದಲ್ಲಿ, ಸರಕಾರಗಳಲ್ಲಿ ಉನ್ನತ...
- Advertisement -spot_img

Latest News

Hubli News: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ

Hubli News: ದೇಶದ ಮಹಾನಗರಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ....
- Advertisement -spot_img