Thursday, July 31, 2025

ರಾಜ್ಯ

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಮೋಡ ಬಿತ್ತನೆಯಲ್ಲಿ ಗೋಲ್ ಮಾಲ್

ಬೆಂಗಳೂರು : ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷೆ ಮೀರಿ ಸುರಿದ ಪರಿಣಾಮ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು..  ಈ ನಡುವೆ  ರಾಜ್ಯ ಸರಕಾರ ಮುಂದಿನ ವರ್ಷವು  ಮೋಡ ಬಿತ್ತನೆಗೆ 45 ಕೋಟಿ ಮೊತ್ತದ ಟಿಂಡರ್ ಅನ್ನು ನೀಡಲಾಗಿದೆ.  ಈ ಟೆಂಡರ್  ಅನ್ನು ಕೋಳಿವಾಡ  ಹಾಗೂ ಡಿಸಿಎಂ   ಕಾರಜೋಳ ಅವರ ಮಕ್ಕಳ ಸಂಸ್ಥೆಗೆ ಗುತ್ತಿಗೆ...

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...

ಪ್ರೀತಿಯ ನಾಯಿ ತಿಥಿ ಕಾರ್ಯ ನೆರವೇರಿಸಿದ ರೈತ

ಮದ್ದೂರು : ಮನುಷ್ಯನಿಗೆ ಅತಿ ಪ್ರೀತಿ ಪಾತ್ರ ಪ್ರಾಣಿಗಳಲ್ಲಿ ನಾಯಿಯೂ ಒಂದು. ಹೀಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುಂದನಕುಪ್ಪೆ ಗ್ರಾಮದಲ್ಲಿ ರಾಮಲಿಂಗಣ್ಣ ಎಂಬುವರು ಸಾಕಿದ್ದ ಕೆಂದ ಎಂಬ ನಾಯಿ ಮೃತಪಟ್ಟಿತ್ತು.. ನಾಯಿ ಸತ್ತಾಗ ಅದನ್ನ ಎಲ್ಲರಂತೆ ಬಿಸಾಡದ ರಾಮಲಿಂಗಣ್ಣ ಕೆಂದನಿಗೆ ಮನುಷ್ಯರು ಸತ್ತ್ಆಗ ಮಣ್ಣು ಮಾಡುವಂತೆಯೇ ಅಂತ್ಯ ಸಂಸ್ಕಾರ ಮಾಡಿದ್ರು. ಇಂದು ಕೆಂದನ...

ಬೆಂಗಳೂರಿನಲ್ಲಿ ಮಲೆನಾಡಿಗರ ಸ್ನೇಹ ಶೃಂಗ

ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಸುರಾನಾ ಕಾಲೇಜಿನಲ್ಲಿ “ಯುವನೋವಾ 2k19

ಕರ್ನಾಟಕ ಟಿವಿ : ಬೆಂಗಳೂರಿನ ಸುರಾನಾ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ “ಯುವನೋವಾ 2k19” ವಾರ್ಷಿಕ ಸಂಭ್ರಮ ಕಾರ್ಯಕ್ರಮ ನಡೀತು. ದೂರದರ್ಶನ ಸಹಾಯಕ ನಿರ್ದೇಶಕಿ ಡಾ.ನಿರ್ಮಲಾ ಎಲಿಗಾರ್, ಹಿರಿಯ ಪರ್ತಕರ್ತ ಶ್ರೀಧರ್ ಮೂರ್ತಿ, ಕಾಲೇಜಿನ ಟ್ರಷ್ಟಿ ಡಾ.ಅರ್ಚನಾ ಸುರಾನ, ಪ್ರಿನ್ಸಿಪಾಲ್ ಡಾ.ಶಕುಂತಲಾ ಮತ್ತು ಕನ್ನಡ ವಿಭಾಗದ ಮುಖ್ಯಸ್ಥೆ ವತ್ಸಲಾ ಮೋಹನ ಸೇೇರಿದಂತೆ ನ್ಯೂಸ್ 18...

ದುಡಿಮೆ ಗೆಲ್ಲಿಸಿ, ಪರಿಸರ ಉಳಿಸಿ ಆಂದೋಲನ

ಕಳೆದ ಎರಡು ದಿನಗಳಿಂದ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭಭಾಯ್ ಅವರಣದಲ್ಲಿ ದುಡಿಮೆ ಗೆಲ್ಲಿಸಿ ಪರಿಸರ ಉಳಿಸಿ ಎನ್ನುವ ಘೋಷಣೆಯಡಿಯಲ್ಲಿ ಮತ್ತು ಕೈ ಮಗ್ಗ ಉದ್ಯಮವನ್ನು ಜಿಎಸ್ಸ್ಟಿ(gst)ಯಿಂದ ಮುಕ್ತಗೊಳಿಸಿ ಎನ್ನುವ ಆಗ್ರಹದೊಂದಿಗೆ ನಾಡಿನ ಹಿರಿಯ ರಂಗಕರ್ಮಿ ಪ್ರಸನ್ನ ಅನಿರ್ಧಿಷ್ಟ ಅಮರಣಾಂತ ಉಪವಾಸ ಸತ್ಯ ಆರಂಭಿಸಿದ್ದಾರೆ ಇಂದು ಸಿಐಟಿಯು ರಾಜ್ಯ ಸಮಿತಿ ಪರವಾಗಿ...

RSS ಅಂದ್ರೆ ಏನು..? ಏನಿದರ ಉದ್ದೇಶ..?

ಬರಹ - ರಾಜೇಶ್ ವಿ ಬೆಸಗರಹಳ್ಳಿ, RSS ಸ್ವಯಂ ಸೇವಕ "ಸ್ವಯಂ ಸೇವಕ" ಬಹುತೇಕರು ಈ ಶಬ್ಧವನ್ನು ಕೇಳಿರದೆ ಇರಲಾರರು. 1925 ರ ವಿಜಯ ದಶಮಿಯಂದು ಡಾ ಕೇಶವ ಬಲಿರಾಮಪಂಥ ಹೆಡಿಗೆವಾರ'ರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘವೂ ಸ್ಥಾಪನೆಯಾದಾಗಿನಿಂದ ಈ ಶಬ್ಧ ಪ್ರಚಲಿತದಲ್ಲಿದೆ. ಇಂದಿಗೆ ಸರಿಸುಮಾರು 94 ವರ್ಷದ ಹರೆಯದ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img