ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...
ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಯತೀಂದ್ರ ಮೂಲಕ ಸಿದ್ದರಾಮಯ್ಯ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ ಎಂಬ ಕುತೂಹಲವೂ ಕೆರಳಿಸಿದೆ. ಅಷ್ಟಕ್ಕೂ ಈ ಬಾಣ ಯಾರಿಗೆ ತಲುಪಲಿದೆ ಎಂಬುವುದು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ.
ಸತೀಶ್ ಜಾರಕಿಹೊಳಿ ಹೆಸರನ್ನು ಸಿದ್ದರಾಮಯ್ಯ ಪರೋಕ್ಷವಾಗಿ ಮುನ್ನಲೆಗೆ ತಂದಿದ್ದಾರೆಂಬ ಚರ್ಚೆ, ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ....
ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆ ಪುತ್ರ ಯತೀಂದ್ರ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಬೆಳಗ್ಗೆಯಷ್ಟೇ ತುಂಬಾ ನಾಜೂಕಾಗಿ ಉತ್ತರಿಸಿದ್ದ ಸತೀಶ್ ಜಾರಕಿಹೊಳಿ ಸಂಜೆಯಾಗುವಷ್ಟರಲ್ಲಿ ರೆಬೆಲ್ ಆಗಿದ್ದಾರೆ. ಡೈರೆಕ್ಟ್ ಆಗಿ ಅಖಾಡಕ್ಕಿಳಿಯುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಿತ್ತೂರಿನಲ್ಲಿ ಜನರ ಜೊತೆ ಸೇರಿ ಮಿರ್ಚಿ ತಿನ್ನುತ್ತಾ, ಬಹಿರಂಗವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಪರಂಪರೆ...
ಸಿದ್ದರಾಮಯ್ಯ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಗೊಂದಲಗಳ ಮಧ್ಯೆಯೇ, ಉಪಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲು ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆಯಂತೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತಂತ್ರ ರೂಪಿಸಲಾಗಿದೆಯಂತೆ. ಹೀಗಂತ ಶ್ರೀರಾಮುಲು ಬಾಂಬ್ ಸಿಡಿಸಿದ್ದಾರೆ.
ಸಿದ್ದರಾಮಯ್ಯ...
ರಾಜ್ಯ ರಾಜಕೀಯದ ನವೆಂಬರ್ ಕ್ರಾಂತಿ ಒಂದೆಡೆಯಾದ್ರೆ, ಮತ್ತೊಂದೆಡೆ ಆರ್ಎಸ್ಎಸ್ ಕಿಚ್ಚು ಧಗಧಗಿಸ್ತಿದೆ. ನವೆಂಬರ್ 2ರಂದು RSS ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಾಳೆ ನಡೆಯುತ್ತಿದೆ. ಮತ್ತೊಂದು ಇಂಟ್ರೆಸ್ಟಿಂಗ್ ವಿಷ್ಯ ಅಂದ್ರೆ, ನವೆಂಬರ್ 2ರಂದು ತಮಗೂ ಮೆರವಣಿಗೆ ಮತ್ತು ಪಥಸಂಚಲನಕ್ಕೆ ಅನುಮತಿ ನೀಡುವಂತೆ, ಇತರೆ 5...
ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....
ತಾಯಿ ಬಳಿ ಮಲಗಿದ್ದ ಗಂಡು ಮಗುವನ್ನ ಮಹಿಳೆಯೊಬ್ಬಳು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ತಾಯಿ ಬಳಿ ಮಲಗಿದ್ದ ಆರು ತಿಂಗಳ ಗಂಡು ಮಗುವನ್ನು ಕದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ, ಮಗುವನ್ನು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಬುಧವಾರ ರಾತ್ರಿ ಪೋಷಕರು ತಮ್ಮ ಮಗುವಿನೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ನ ಬಳಿ ಮಲಗಿದ್ದರು. ಈ...
ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್ 19ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್ 15ರಿಂದ 20ರೊಳಗೆ ದೊಡ್ಡ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನ ಕೊಡುವ ಬಗ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಡಿ.ಕೆ. ಶಿವಕುಮಾರ್ ಅತಿ ಹೆಚ್ಚು ಆಸಕ್ತಿ ವಹಿಸಿ,...
ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ.
ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....