Sunday, June 28, 2026

ರಾಜ್ಯ

doddaballapura : Congress ‘ಕೈ’ ಹಿಡಿದ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...

ಅಮೀರ್-ಇ-ಶರಿಯತ್ ನಾಳೆ ಕರ್ನಾಟಕ ಬಂದ್ ಕರೆ ನೀಡಿದ್ದಾರೆ.

ಹಿಜಾಬ್ ಪರ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡಾಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಉಚ್ಚ ನ್ಯಾಯಾಲಯ ಹಿಜಾಬ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ಅನೇಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮೀರ್-ಇ-ಶರಿಯತ್ ನಾಳೆ 17 ನೇ ಮಾರ್ಚ್ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲಾರೂ ಸಹಕರಿಸಬೇಕು ಎಂದು...

Hijab Controversy : ಹಿಜಾಬ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ..!

ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್‌ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...

Doddaballapura : 600 ವರ್ಷಗಳ ಇತಿಹಾಸ ಪ್ರಸಿದ್ಧಿ ಹೊಂದಿದೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ..!

ದೊಡ್ಡಬಳ್ಳಾಪುರ : 600 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ದೇವಸ್ಥಾನವೆಂದರೆ ಅದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ (Shree Kshetra Ghati Subramanya Swamy) ದೇವಸ್ಥಾನ. ಈ ದೇವಸ್ಥಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿದೆ. ಈ ದೇವಸ್ಥಾನಕ್ಕೆ ಭಕ್ತಾದಿಗಳು ಮಂಗಳವಾರ ಹಾಗೂ ಭಾನುವಾರ ಅತಿಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ದೇವರ ದರ್ಶನವನ್ನು ಪಡೆಯುತ್ತಾರೆ. ಶ್ರೀ...

Raichur : ಮಂತ್ರಾಲಯ ಪಕ್ಕದ ತುಂಗಾ ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವ ಬ್ರಿಗೇಡ್..!

ರಾಯಚೂರು : ಹೀಗೆ ನೀರಿನ ಆಳಕ್ಕೆ ಇಳಿದು ಅತ್ತಿಂದಿತ್ತ,ಇತ್ತಿಂದತ್ತ ಓಡಾಡ್ತಿರೊ ಯುವಕರ ಪಡೆ. ಇವರ ಕೈ ಜೋಡಿಸಿರೊ ಮಹಿಳೆಯರು. ಕಣ್ಣು ಹಾಯಿಸಿದ ಕಡೆಯೆಲ್ಲಾ ಬಿದ್ದಿರೊ ರಾಶಿ-ರಾಶಿ ಕಸ. ಇದೆಲ್ಲಾ ಕಂಡು ಬಂದಿದ್ದು ತುಂಗಭದ್ರಾ ನದಿಯ (Tungabhadra River) ತೀರದಲ್ಲಿ. ಹೌದು ತುಂಗಭದ್ರಾ ನದಿ ಕಲ್ಯಾಣ ಕರ್ನಾಟಕ ಭಾಗ (Part of Welfare Karnataka) ಸೇರಿ...

Doddaballapura : ರಾಜ್ಯಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ರಕ್ಷಣೆ ನೀಡಿ..!

ದೊಡ್ಡಬಳ್ಳಾಪುರ : ರಾಜ್ಯ ಮಾಹಿತಿ ಹಕ್ಕು (State Information Right) ಸಾಮಾಜಿಕ ಕಾರ್ಯಕರ್ತರ ವೇದಿಕೆಯ (Forum for Social Workers) ರಾಜ್ಯ ಉಪಾಧ್ಯಕ್ಷ ಶಿವಶಂಕರ್ (Shivshankar, State Vice President) ಹಾಗೂ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ (KH Venkatesh) ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಅಕ್ರಮವಾಗಿ ನಕಲಿ...

Doddaballapura : 67ನೇ ವರ್ಷದ ಕನಸವಾಡಿ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮ ರಥೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddabalapura) ತಾಲೂಕಿನ ಪ್ರಸಿದ್ದ ಕ್ಷೇತ್ರ ಮಧುರೆ ಹೋಬಳಿ ಕನಸವಾಡಿಯಲ್ಲಿ (kanasavadi) ಶ್ರೀ ಶನಿಮಹಾತ್ಮ ಸ್ವಾಮಿಯ (Sri Shanimahathma Swamy) 67ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ (Bangalore, Nedumangala) ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು,...

Chitradurga : 5 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶಕ್ಕೆ ಪಡೆದ ತಾಸಿಲ್ದಾರ್ ಎನ್ ರಘುಮೂರ್ತಿ

ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img