ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...
ನಟ ಪುನೀತ್ ರಾಜ್ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...
ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
ನಟ ರವಿಚಂದ್ರನ್ (V. Ravichandran) ಅವರ ತಾಯಿ ಇಂದು ನಿಧನರಾಗಿದ್ದಾರೆ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ (age-related disease) ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು...
ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...
ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...