ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ (Hijab and saffron controversy) ಕುರಿತಂತೆ ಕರಾವಳಿ ಭಾಗದಲ್ಲಿ ಉಂಟಾದ ವಿವಾದ ಈಗ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ (Internationally) ತನ್ನ ಸ್ವರೂಪವನ್ನು ಪಡೆದುಕೊಂಡಿದೆ. ವಿದ್ಯಾರ್ಥಿನಿಯೊಬ್ಬರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಅರ್ಜಿಯನ್ನು ಹಾಕಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ (High Court) ಏಕ...
ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
ಬೆಂಗಳೂರಿನಲ್ಲಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ(Variation in power supply)ವಾಗಲಿದೆ. ಇಂದು ಹಲವು ಕಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ(South Zone of Bangalore), ಉತ್ತರ ವಲಯ ಮತ್ತು ಪೂರ್ವ ವಲಯ(Eastern Zone)ದಲ್ಲಿ ಬೆಳಗ್ಗೆ 10ರಿಂದ ಸಂಜೆ...
ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಂತಿ ಕದಡುವ ಸುಳ್ಳು ಸುದ್ದಿ ಹರಡಿಸಿರುವ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ (Director General of Police Praveen Sood) ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ (Subbanarasimha) ನೇತೃತ್ವದಲ್ಲಿ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಪ್ರತಿಭಟನೆಯಲ್ಲಿ...
ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಶಾಲಾ-ಕಾಲೇಜುಗಳ ಸಮೀಪದ 200 ಮೀಟರ್ ಅಂತರದಲ್ಲಿ ನಿಷೇದಾಜ್ಞೆಯನ್ನು ಜಾರಿಮಾಡಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು (Hijab and saffron shawl) ಕುರಿತಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ವಿವಾದ ಈಗ ಕೋರ್ಟ್(court) ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ನ ಏಕ ಪೀಠ ನ್ಯಾಯಾಧೀಶರಾದ...
ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...
ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...