Monday, June 29, 2026

ರಾಜ್ಯ

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

Actress Ramya ಹಿಜಾಬ್ ವಿವಾದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....

Hijab Controversy ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...

Hijab Controversy ಕುರಿತು ಪ್ರಿಯಾಂಕ ಗಾಂಧಿ ನೀಡಿರುವ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....

Secondary Pu ಪರೀಕ್ಷೆಯ ವೇಳಾಪಟ್ಟಿ ಪ್ರಕಟ..!

ಪದವಿಪೂರ್ವ ಶಿಕ್ಷಣ ಇಲಾಖೆ (Department of Undergraduate Education) ಯಿಂದ ದ್ವಿತೀಯ ಪಿಯುಸಿ (secondary PUC) ಪರೀಕ್ಷೆಯ  ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 16ರಿಂದ  ಮೇ ತಿಂಗಳ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ (Mathematics) ವಿಷಯದ ಪರೀಕ್ಷೆ, ಏಪ್ರಿಲ್ 18...

State Government : ನಾಳೆಯಿಂದ 3 ದಿನ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...

Cm Bommai : ವಿದ್ಯಾರ್ಥಿಗಳು ಶಾಂತಿಯಿಂದ ಇರಲು ವಿಶೇಷ ಮನವಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Hijab Controversy ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ..!

ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...

Hijab Controversy ತಾರಕಕ್ಕೇರಿದ್ದು ರಾಜ್ಯದ ಹಲವು ಕಾಲೇಜುಗಳಿಗೆ ರಜೆ..!

ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img