ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಸಮಾಜ ಕಲ್ಯಾಣ ಇಲಾಖೆ (Department of Social Welfare) ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ (Training in the art of self defense) ಕಾರ್ಯಕ್ರಮವನ್ನು ಉದ್ಘಾಟನೆ (inauguration) ಮಾಡಿದ್ದಾರೆ. ನಂತರ ಮಾತನಾಡಿದ ಅವರು 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ...
ಹಿಜಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಘೋಷಿಸಿದ ಏಕರೂಪದ ಡ್ರೆಸ್ ಕೋಡ್ (Uniform dress code) ಅನ್ನು ಅನುಸರಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Department of Education, Karnataka) ಶನಿವಾರ ನಿರ್ದೇಶನ ನೀಡಿದೆ. ಈ ಕುರಿತು ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (Welfare Karnataka Regional Development Board) ಪ್ರಸಕ್ತ ಸಾಲಿನ 3 ಮತ್ತು 4 ನೇ ಕಂತಿನ 731 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ (Dattatreya Patil...
ಬೆಂಗಳೂರು : ಡಿಜಿಟಲ್ ಮಾರ್ಕೆಟಿಂಗ್ (Digital Marketing) ಮೂಲಕ ಸ್ವಹಾಯ ಗುಂಪುಗಳ ಉದ್ಯಮಿಗಳಿಗೆ ವ್ಯವಹಾಗಳನ್ನು ವೃದ್ಧಿಸಲು ಅಮೆಜಾನ್ (Amazon) ಮತ್ತು ಕೆ.ಎಸ್.ಆರ್.ಎಲ್.ಪಿ.ಎಸ್ (Karnataka state rural livelihood promotion society) ನಡುವಿನ ಒಪ್ಪಂದ ಸಹಕಾರಿಯಾಗಲಿದೆ. ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ದೊಡ್ಡ ಮಟ್ಟದಲ್ಲಿ ಆನ್ಲೈನ್ ಗ್ರಾಹಕರನ್ನು (Online customers) ಈ ಒಪ್ಪಂದ ದೊರಕಿಸಿಕೊಡಲಿದೆ....
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ರಾಜ್ಯದಲ್ಲಿ ಒಂದು ತಿಂಗಳಿನಿಂದ ಹಿಜಾಬ್ ವಿವಾದ (Hijab Controversy) ಭಾರೀ ಸುದ್ದಿಯಲ್ಲಿದೆ. ಇದೀಗ ಹಿಜಾಬ್ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ಭಾರೀ ಚರ್ಚೆಗೆ ಒಳಪಟ್ಟಿದೆ. ಈ ಕುರಿತು ಮಾತನಾಡಿರುವ ಕಲಬುರ್ಗಿ ಉತ್ತರ ಕ್ಷೇತ್ರದ (Kalaburgi North constituency) ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ( Mla Kaneez Fatima) ನಾನು ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...