Monday, June 29, 2026

ರಾಜ್ಯ

Cabinet reshuffle : ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ.. ಯಾರಿಗೆ ಸಿಗುತ್ತೆ ಸಚಿವ ಪಟ್ಟ..?

www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....

MLA Kaneez Fathima ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕುಳಿತುಕೊಳ್ಳುತ್ತೇನೆ..!

ರಾಜ್ಯದಲ್ಲಿ ಒಂದು ತಿಂಗಳಿನಿಂದ ಹಿಜಾಬ್ ವಿವಾದ (Hijab Controversy) ಭಾರೀ ಸುದ್ದಿಯಲ್ಲಿದೆ. ಇದೀಗ ಹಿಜಾಬ್ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ಭಾರೀ ಚರ್ಚೆಗೆ ಒಳಪಟ್ಟಿದೆ. ಈ ಕುರಿತು ಮಾತನಾಡಿರುವ ಕಲಬುರ್ಗಿ ಉತ್ತರ ಕ್ಷೇತ್ರದ (Kalaburgi North constituency) ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ( Mla Kaneez Fatima) ನಾನು ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ...

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರ

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ‍್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...

Raichur : ಇಲ್ಲಿ ನಡಿತಿದೆ ಪರ್ಸೆಂಟೇಜ್ ಕಮಿಷನ್ ದಂಧೆ..!

ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...

Devanahalli : ಅಪರೂಪದ ಆನೆ ಬೇಟೆಯ ಪ್ರಾಚೀನ ವೀರಗಲ್ಲು ಪತ್ತೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ  ಕೊಯಿರಾ (KOIRA)  ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ  ಪ್ರಾಚೀನ  ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ  ಭೇಟಿ  ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...

Shashikala Jolle ಖಾಸಗೀಕರಣವಲ್ಲ ದೇವಾಲಯಗಳ ಅಭಿವೃದ್ಧಿ..!

ದೇವಸ್ಥಾನಗಳನ್ನು ನಾವು ಖಾಸಗೀಕರಣ (Privatization) ಮಾಡುತ್ತಿಲ್ಲ, ದೈವ ಸಂಕಲ್ಪದ ಯೋಜನೆ(Plan of Divine Will)ಯಲ್ಲಿ ರಾಜ್ಯದ ದೇವಾಲಯಗಳನ್ನು ಅಭಿವೃದ್ಧಿ (Develop temples) ಮಾಡುತ್ತಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Minister of Muzarai Department Shashikala Jolle)ಇಂದು ವಿಕಾಸಸೌಧದಲ್ಲಿ ತಿಳಿಸಿದ್ದಾರೆ. ಈ ಮೂಲಕ ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ, ಈ ಸಂಬಂಧ...

Karnatakaದ ಕರಕುಶಲ ಕಲೆಯ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ..!

ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...

Big relief ಚಿತ್ರಮಂದಿರಗಳಿಗೆ ಫುಲ್ ಹೌಸ್ ಪ್ರದರ್ಶನಕ್ಕೆ ಅವಕಾಶ..!

ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...

Hijab Controversy ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್..!

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...

Siddaramaiah ಹೇಳಿಕೆ : ಹಿಜಾಬ್ ಮೊದಲಿಂದ ಇತ್ತು, ಕೇಸರಿ ಶಾಲು ಯಾವಾಗಿಂದ ಬಂತು..?

ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
- Advertisement -spot_img

Latest News

ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ!: ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ ಡಿಕೆಶಿ

Political News: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕರಾದ...
- Advertisement -spot_img