Monday, June 29, 2026

ರಾಜ್ಯ

Peenya flyover ಇನ್ನು ಒಂದು ವಾರ ಬಂದ್..!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highway Authority) ಬೆಂಗಳೂರಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ (jurisdiction of the peenya police station)ಯ ರಾಷ್ಟ್ರೀಯ ಹೆದ್ದಾರಿ 4 ರ ಎಲಿವೇಟೆಡ್ ಹೈವೆಯಲ್ಲಿ ಇನ್ನು ಒಂದು ವಾರಗಳ ಕಾಲ ವಿಶೇಷ ಪರೀಕ್ಷೆಗಳನ್ನು ನಡೆಸಲಿದೆ. ಡಾ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ...

ರಾಜ್ಯ ಹೆದ್ದಾರಿಗಳ ಮರು ಡಾಂಬರೀಕರಣ : ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು...

IPS ಅಧಿಕಾರಿ ರವಿ ಡಿ ಚನ್ನಣ್ಣನವರ್ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತು..!

ಭ್ರಷ್ಟಾಚಾರ ಆರೋಪ (Allegations of corruption) ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಆರೋಪವನ್ನು ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್(Ravi D Channannavar) ಪ್ರಕರಣದ ಬಗ್ಗೆ ಗೃಹ ಸಚಿವರು ಆರಗ ಜ್ಞಾನೇಂದ್ರ (Home Minister Araga Jnanendra) ಇಂದು ಮಾತನಾಡಿದ್ದಾರೆ. ಮೈಸೂರಿನ ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪ್ರಶಿಕ್ಷಣಾರ್ಥಿಗಳ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

Mekedatu ಪಾದಯಾತ್ರೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ..!

ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...

ಅಧಿಕಾರಿಗಳ ನೇಮಕಕ್ಕೆ ಮೊದಲ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದರು. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್‌,...

KARNATAKAದ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ..!

ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್​ನಲ್ಲಿ ಎಮ್​ಬಿಬಿಎಸ್​ (MBBS) ಮುಗಿಸಿದ್ದರು. ಒಂದು ವರ್ಷದ...

Shakthi Dhaamaದ ಮಕ್ಕಳಿಗೆ ಅಪ್ಪು ಸಮಾಧಿ ಭೇಟಿ ಮಾಡಿಸಿದ ಶಿವಣ್ಣ..!

ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...

Hijab Controversy ಹೈಕೋರ್ಟ್ ಮೆಟ್ಟಿಲೇರಿದೆ..!

ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ  ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img